ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿಯ ಪ್ರಗತಿಪರ ರೈತ ಎಚ್.ಜಿ.ಗೋಪಾಲಗೌಡ ಅವರಿಗೆ ಸಮಗ್ರ ಕೃಷಿ ಸಾಧನೆಯನ್ನು ಗುರುತಿಸಿ ಕೃಷಿ ವಿಶ್ವವಿದ್ಯಾಲಯ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಪ್ರತಿಷ್ಠಾನ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ಈಚೆಗೆ ಪ್ರಧಾನ ಮಾಡಿದರು. ಕೃಷಿ ವಿಶ್ವವಿದ್ಯಾಲಯ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಿ.ಸಿ.ಶಿವಲಿಂಗೇಗೌಡ ಹಾಜರಿದ್ದರು.
- Advertisement -
- Advertisement -