ಸಿ ಅಂಡ್ ಆರ್ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿರುವ ಒಂದು ದಿನದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲು ನಗರದ ಕೋಟೆ ವೃತ್ತದಿಂದ ಹೊರಟ ಬಸ್ಸುಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ ಚಾಲನೆ ನೀಡಿದರು.
ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಮುಜಾಫಿರ್, ಉಪಾಧ್ಯಕ್ಷ ಕೆ.ಸುಮಾ, ಗೌರವಾಧ್ಯಕ್ಷ ಮುನಿನಾರಾಯಣಪ್ಪ, ಕಾರ್ಯದರ್ಶಿ ಬಿ.ಸಿ.ಶಿವಪ್ಪ, ಎಸ್.ಬಾಬು, ವಿ.ಕೃಷ್ಣಪ್ಪ, ಜಿ.ವಿ.ರಾಮಮೂರ್ತಿ, ಬಿ.ವಿ.ಮಂಜುನಾಥ, ಸಿಆರ್ಪಿ ಸುಂದರಾಚಾರಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -