ತಾಲ್ಲೂಕಿನ ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕನ್ನಮಂಗಲ ಮಕ್ಕಳ ಹಬ್ಬ’ ವನ್ನು ಜನವರಿ 13 ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದೆ. ಗ್ರಾಮದ ಸ್ನೇಹ ಯುವಕರ ಸಂಘದ ಸಹಕಾರದಿಂದ ನಡೆಯುವ ಈ ಮಕ್ಕಳ ಹಬ್ಬದಲ್ಲಿ ಮಕ್ಕಳ ರಚನೆಗಳ ಸಂಗ್ರಹ ‘ಶಾಮಂತಿ 7’ ಪುಸ್ತಕ ಬಿಡುಗಡೆಯಾಗಲಿದೆ.
ಶ್ರೀಕ್ಷೇತ್ರ ಕೈವಾರ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಂ, ಶಿಕ್ಷಣತಜ್ಞ ಕೋಡಿರಂಗಪ್ಪ, ಪ್ರವಚನಕಾರ ತಳಗವಾರ ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಬಾಬು ಭಾಗವಹಿಸುವರು. ಮಕ್ಕಳಿಂದ ಸಾಂಸ್ಕೃತಿಕ ರಸಸಂಜೆ ನಡೆಯಲಿದೆ.
- Advertisement -
- Advertisement -
- Advertisement -
- Advertisement -