Home Blog Page 310

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬುಧವಾರ 10 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಬುಧವಾರ 10 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಉಲ್ಲೂರುಪೇಟೆಯ 36 ವರ್ಷದ ಗಂಡಸು,
  2. ಷರಾಫ್ ರಸ್ತೆಯ 38 ವರ್ಷದ ಗಂಡಸು,
  3. ಕನ್ನಪ್ಪನಹಳ್ಳಿ, ಕುಂದಲಗುರ್ಕಿಯ 27 ವರ್ಷದ ಗಂಡಸು,
  4. ಜಂಗಮಕೋಟೆಯ 12 ವರ್ಷದ ಹುಡುಗಿ, 28 ವರ್ಷದ ಮಹಿಳೆ,
  5. ತಿಪ್ಪೇನಹಳ್ಳಿ, K ಮುತ್ತುಕದಹಳ್ಳಿಯ 45 ವರ್ಷದ ಮಹಿಳೆ,
  6. ಚೌಡಸಂದ್ರ, ಮೇಲೂರಿನ 35 ವರ್ಷದ ಗಂಡಸು,
  7. ಕುಂಬಿಗನಹಳ್ಳಿ, ಹೇಮರ್ಲಹಳ್ಳಿಯ 29 ವರ್ಷದ ಗಂಡಸು,
  8. ಮಳ್ಳೂರು, ಮೇಲೂರಿನ 38 ವರ್ಷದ ಗಂಡಸು,
  9. ಬೆಳ್ಳೂಟಿ, ಮೇಲೂರಿನ 48 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 30/09/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 30/09/2020

CB Lots: 637
Qty: 32444 Kgs
Max: 323
Min: 150
Avg: 243
BV Lots: 06
Qty: 257 Kgs
Max: 270
Min: 200
Avg: 253
 

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ (29/09/2020)

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Daily Panchangam – ಪಂಚಾಂಗ 30 September 2020

0

Daily Panchangam – ಪಂಚಾಂಗ (30 September 2020)

ಪಂಚಾಂಗ

ಸಂವತ್ಸರಶಾರ್ವರಿ
ಮಾಸಆಶ್ವೀಜ
ಪಕ್ಷಶುಕ್ಲ
ತಿಥಿಚತುರ್ದಶಿ – 12:28:09 AM (ಅಕ್ಟೋಬರ್ 1) ವರೆಗೆ
ನಕ್ಷತ್ರಪೂರ್ವಭಾದ್ರಪದ – 03:15:13 AM (ಅಕ್ಟೋಬರ್ 1) ವರೆಗೆ
ಯೋಗಗಂಡ – 07:47:53 PM ವರೆಗೆ
ಕರಣಗರಜ – 11:29:28 AM ವರೆಗೆ, ವಾಣಿಜ – 12:28:09 AM (ಸೆಪ್ಟೆಂಬರ್ 31) ವರೆಗೆ
ಋತುಶರದ್

ಸೂರ್ಯೋದಯ

ಸೂರ್ಯೋದಯ06:07:52 AM
ಸೂರ್ಯಾಸ್ತ06:08:40 PM
ಚಂದ್ರ ರಾಶಿಕುಂಭ

ಕಾಲ

ರಾಹು ಕಾಲ12:08:16 PM ರಿಂದ 01:38:22 PM
ಯಮಗಂಡ07:37:58 AM ರಿಂದ 09:08:04 AM
ಗುಳಿಕ ಕಾಲ10:38:10 AM ರಿಂದ 12:08:16 PM

 
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕು ವೈದ್ಯಕೀಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಭೆ

0

ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ತಾಲ್ಲೂಕು ವೈದ್ಯಕೀಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಸಭೆ ಸೇರಿ ಮುಷ್ಕರದ ರೂಪುರೇಶೆಗಳನ್ನು ಚರ್ಚಿಸಿದರು.

 ರಾಜ್ಯಮಟ್ಟದಲ್ಲಿ ವೈದ್ಯಕೀಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಸುಮಾರು 120 ಕ್ಕೂ ಹೆಚ್ಚು ನೌಕರರು ಕರ್ತವ್ಯ  ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ.

 “ನೌಕರರು 15 ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಕೊರೊನದಂತಹ ಮಾರಣಾಂತಿಕ ಸಂದರ್ಭದಲ್ಲೂ ಆರೋಗ್ಯ ಸೇವೆಯನ್ನು ಮಾಡುತ್ತಲೇ ಬಂದಿದ್ದರೂ ಸರ್ಕಾರವು ನಮಗೆ ಕೊಡಬೇಕಾದ ಸೌಲಭ್ಯಗಳನ್ನು ನೀಡಿ ಇರುವುದಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನೌಕರರ ಬದುಕು ಅತಂತ್ರವಾಗಿದೆ. ಈಗಾಗಲೇ ಐದಾರು ದಿನಗಳಿಂದ ಮುಷ್ಕರ ಮಾಡುತ್ತಿದ್ದರೂ ನೌಕರರ ಬೇಡಿಕೆ ಈಡೇರಿಸಲು ಸರ್ಕಾರವು ಹಿಂದೇಟು ಹಾಕುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಬೇಕು. ಹೊರಗುತ್ತಿಗೆ ಪದ್ಧತಿಯನ್ನು ಕೈಬಿಡಬೇಕು. ನಮ್ಮ ವಿವಿಧ 14 ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಮುಂದುವರಿಸಲು ಒಮ್ಮತದಿಂದ ತೀರ್ಮಾನಿಸಿದೆವು” ಎಂದು ಸಂಘದ ಸದಸ್ಯರು ತಿಳಿಸಿದರು.

 ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಾದ ಡಾ.ಗುರುಸ್ವಾಮಿ, ಮುನಿರತ್ನಮ್ಮ, ಶೋಭಾ, ಕೀರ್ತಿ, ಶ್ರೀನಿವಾಸ್, ಮಂಜುನಾಥ್, ಮನೋಹರ್, ನಾಗರಾಜ್, ನರಸಿಂಹಮೂರ್ತಿ, ಶಶಿಕುಮಾರ್, ಗಂಗಪ್ಪ, ಶಿವಪ್ಪ, ಬಾಲರಾಜು, ಮುನಿರತ್ನ, ಮಂಗಳಾ, ಪ್ರತಿಭಾ, ವಿಜಯಾ, ಮಮತಾ, ಚೈತ್ರಾ, ಭಾಗ್ಯಮ್ಮ ಹಾಜರಿದ್ದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಂಗಳವಾರ 5 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ 5 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ KEB ರಸ್ತೆಯ 33 ವರ್ಷದ ಗಂಡಸು,
  2. ಚೀಮಂಗಲದ 69 ವರ್ಷದ ಗಂಡಸು,
  3. ಮೇಲೂರಿನ 42 ವರ್ಷದ ಗಂಡಸು,
  4. ಜಂಗಮಕೋಟೆಯ 12 ವರ್ಷದ ಹುಡುಗಿ,
  5. ಚೊಕ್ಕಂಡಹಳ್ಳಿಯ 40 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 29/09/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 29/09/2020

CB Lots: 711
Qty: 37595 Kgs
Max: 321
Min: 155
Avg: 252
BV Lots: 12
Qty: 555 Kgs
Max: 288
Min: 132
Avg: 248
 

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ (28/09/2020)

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Daily Panchangam – ಪಂಚಾಂಗ 29 September 2020

0

Daily Panchangam – ಪಂಚಾಂಗ (29 September 2020)

ಪಂಚಾಂಗ

ಸಂವತ್ಸರಶಾರ್ವರಿ
ಮಾಸಆಶ್ವೀಜ
ಪಕ್ಷಶುಕ್ಲ
ತಿಥಿತ್ರಯೋದಶಿ – 10:35:06 PM ವರೆಗೆ
ನಕ್ಷತ್ರಶತಭಿಷ – 12:48:07 AM (ಸೆಪ್ಟೆಂಬರ್ 30) ವರೆಗೆ
ಯೋಗಶೂಲ – 07:23:25 PM ವರೆಗೆ
ಕರಣಕೌಳವ – 09:45:23 AM ವರೆಗೆ, ತೈತುಲ – 10:35:06 PM ವರೆಗೆ
ಋತುಶರದ್

ಸೂರ್ಯೋದಯ

ಸೂರ್ಯೋದಯ06:07:48 AM
ಸೂರ್ಯಾಸ್ತ06:09:23 PM
ಚಂದ್ರ ರಾಶಿಕುಂಭ

ಕಾಲ

ರಾಹು ಕಾಲ03:08:59 PM ರಿಂದ 04:39:11 PM
ಯಮಗಂಡ09:08:12 AM ರಿಂದ 10:38:24 AM
ಗುಳಿಕ ಕಾಲ12:08:36 PM ರಿಂದ 01:38:47 PM

 
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬಂದ್ ಯಶಸ್ವಿ

0

ವಿವಿಧ ಸಂಘಟನೆಗಳು ಒಗ್ಗೂಡಿ ಐಕ್ಯ ಹೋರಾಟ ಸಮಿತಿ ಅಡಿಯಲ್ಲಿ ಕರೆ ನೀಡಿದ್ದ ರಾಜ್ಯ ಬಂದ್ ಗೆ ತಾಲ್ಲೂಕಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು. ಅಂಗಡಿಗಳು ತೆರೆದಿರಲಿಲ್ಲ. ವಾಹನ ಸಂಚಾರ ಮಧ್ಯಾಹ್ನದವರೆಗೂ ವಿರಳವಾಗಿದ್ದವು.
ಬಂದ್ ಗೆ ಬೆಂಬಲಿಸಿದ್ದ ವಿವಿಧ ರೈತ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳ ಸದಸ್ಯರು ಬೆಳಗ್ಗೆ ನಗರದ ಕೋಟೆ ವೃತ್ತದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ನಡೆಸಿದರು. ಬಸ್ ನಿಲ್ದಾಣದ ಬಳಿ ಮಾನವ ಸರಪಣಿ ನಿರ್ಮಿಸಿ ರಾಜ್ಯ ಮತ್ತು ಕೇಂದ್ರಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
“ಉಳುವವರಿಗೇ ಭೂಮಿ” ಎಂಬ ಸಮಾಜವಾದಿ ಆಶಯದ ಕೊಲೆಗೈದು “ಉಳ್ಳವರದೇ ಎಲ್ಲಾ ಭೂಮಿ” ಎಂಬ ಬಲಾಢ್ಯ ಹಿತಾಸಕ್ತಿಯನ್ನು ಎತ್ತಿಹಿಡಿದಿದ್ದಾರೆ. ಕಾರ್ಪೋರೇಟ್ ಮತ್ತು ರಿಯಲ್ ಎಸ್ಟೇಟ್ ಲಾಭಿಗೆ ನಮ್ಮ ಬಡಜನರ ಬದುಕನ್ನು ಬಲಿ ಕೊಟ್ಟಿದ್ದಾರೆ ಎಂದು ಪ್ರತಿಭಟನಾ ನಿರತರು ದೂರಿದರು.
ರಸ್ತೆಯಲ್ಲಿ ಕುಳಿತು ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ಎಬ್ಬಿಸಿ ಕಳುಹಿಸಿದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದರು. ನಂತರ ಬೈಕ್ ರ್‍ಯಾಲಿ ನಡೆಸಿದರು.
ತಾಲ್ಲೂಕಿನ ಹಲವೆಡೆ ರಸ್ತೆ ತಡೆ ನಡೆಸಲು ಪ್ರಯತ್ನಿಸಿದ ಐಕ್ಯ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ರೈತಸಂಘದ ಸದಸ್ಯರು ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಡಿವೈಎಸ್ ಪಿ ಲಕ್ಶ್ಮಯ್ಯ ಆಗಮಿಸಿ ಬಂಧಿಸಿರುವವರನ್ನು ಬಿಡುಗಡೆ ಮಾಡುತ್ತೇವೆ, ಶಾಂತಿಯುತವಾಗಿ ಬಂದ್ ಆಚರಿಸಬೇಕು, ಯಾರೊಬ್ಬರಿಗೂ ಒತ್ತಡ ಹೇರಬಾರದು, ರಸ್ತೆ ತಡೆ ಮಾಡಬಾರದು ಎಂದು ತಿಳಿಸಿ ಧರಣಿ ಕುಳಿತವರನ್ನು ಮನವೊಲಿಸಿ ಕಳುಹಿಸಿದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸೋಮವಾರ 13 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಸಿದ್ಧಾರ್ಥನಗರದ 53 ವರ್ಷದ ಗಂಡಸು,
  2. ಮಾರುತಿನಗರದ 42 ವರ್ಷದ ಗಂಡಸು,
  3. ಭಕ್ತರಹಳ್ಳಿಯ 32 ವರ್ಷದ ಗಂಡಸು, 58 ವರ್ಷದ ಮಹಿಳೆ,
  4. ದೇಶದಪೇಟೆಯ 44 ವರ್ಷದ ಗಂಡಸು,
  5. ಮೇಲೂರಿನ 37 ವರ್ಷದ ಗಂಡಸು,
  6. ಜಂಗಮಕೋಟೆಯ 27 ವರ್ಷದ ಮಹಿಳೆ, 28 ವರ್ಷದ ಮಹಿಳೆ, 14 ವರ್ಷದ ಹುಡುಗ, 12 ವರ್ಷದ ಹುಡುಗಿ, 36 ವರ್ಷದ ಗಂಡಸು, 46 ವರ್ಷದ ಗಂಡಸು,
  7. ಕುಂದಲಗುರ್ಕಿಯ 35 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 28/09/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 28/09/2020

CB Lots: 489
Qty: 26309 Kgs
Max: 320
Min: 176
Avg: 274
BV Lots: NILL
 

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ (27/09/2020)

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 27/09/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 27/09/2020

CB Lots: 644
Qty: 31985 Kgs
Max: 310
Min: 140
Avg: 267
BV Lots: 02
Qty: 169 Kgs
Max: 302
Min: 280
Avg: 291
 

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ (26/09/2020)

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಭಾನುವಾರ 8 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಭಾನುವಾರ 8 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ 45 ವರ್ಷದ ಗಂಡಸು,
  2. ದೇಶದಪೇಟೆಯ 70 ವರ್ಷದ ಗಂಡಸು, 38 ವರ್ಷದ ಮಹಿಳೆ,
  3. ವಾಸವಿ ರಸ್ತೆಯ 65 ವರ್ಷದ ಮಹಿಳೆ,
  4. ಮಾರುತಿನಗರದ 69 ವರ್ಷದ ಗಂಡಸು,
  5. ಕಾಮಟಿಗರಪೇಟೆಯ 11 ವರ್ಷದ ಗಂಡಸು, 33 ವರ್ಷದ ಗಂಡಸು, 58 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳ ಬೆಂಬಲ

0

 ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳಿಂದ ರಾಜ್ಯ ಸರ್ಕಾರದ ವಿರುದ್ಧ ಭೂ ಸುದಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯನ್ನು ವಿರೋಧಿಸಿ ಸೆಪ್ಟೆಂಬರ್ 28 ರ ಸೋಮವಾರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್‌ ಮಾಡುವಂತೆ ವಿವಿಧ ಸಂಘಟನೆಯ ಮುಖಂಡರು ಮನವಿ ಮಾಡಿದರು.

ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳಿಂದ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕಿನಲ್ಲಿ ಸಂಪೂರ್ಣ ಬಂದ್‌ ಮಾಡುವ ಮೂಲಕ ವರ್ತಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

 ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುದಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್‌ ಖಾಸಗೀಕರಣ, ಮಸೂದೆ ಇವುಗಳನ್ನು ಸುಗ್ರೀವಾಜ್ಞೆ ಮೂಲಕ ಕೃಷಿಕರು ಹಾಗೂ ಕೃಷಿ ಕೂಲಿ ಕೆಲಸಗಾರರ ಮೇಲೆ ಮರಣ ಶಾಸನವನ್ನು ಬರೆಯಲು ಹೊರಟಿದೆ ಎಂದರು.

ಅಲ್ಲದೆ ಸೆಪ್ಟೆಂಬರ್ 28 ರಂದು ಕರ್ನಾಟಕ ರಾಜ್ಯ ರೈತ ಸಂಘ ಸಹಯೋಗದೊಂದಿಗೆ ಕರ್ನಾಟಕ ದಲಿತಪರ ಸಂಘಟನೆಗಳು, ಕೃಷಿ ಕಾರ್ಮಿಕರು, ದಲಿತ ಸಂಘರ್ಷ ಸಮಿತಿ,.ಕರ್ನಾಟಕ ರಕ್ಷಣಾ ವೇದಿಕೆ, ಯೂನಿಟಿ ಸಿಲ್ ಸಿಲಾ, ಸಿ.ಐ.ಟಿ.ಯು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲಿಸಿದ್ದು ಸೋಮವಾರದ ಸಂಪೂರ್ಣ ಬಂದ್‌ ಗೆ ಎಲ್ಲರೂ ಸಹ ಸಹಕರಿಸಬೇಕು ಎಂದು ಮನವಿ ಮಾಡಿದರು.

 ಮುನಿಕೆಂಪಣ್ಣ, ಚನ್ನೇಗೌಡ, ಪ್ರತೀಶ್, ಶ್ರೀಧರ್, ಶ್ರೀನಿವಾಸ, ವೆಂಕಟೇಶ, ನಾಗರಾಜು, ಮಂಜುನಾಥ್, ಮುನಿಲಕ್ಷ್ಮಮ್ಮ, ಅಸದ್, ಮಂಜುಳಮ್ಮ, ನಾಗರತ್ನಮ್ಮ ಹಾಜರಿದ್ದರು.

ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ ದಸಂಸ

0

ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ನಡೆದಿರುವ ಅನುದಾನ ದುರುಪಯೋಗದ ಬಗ್ಗೆ ರಾಜ್ಯ ಮಟ್ಟದ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ನೀಡಿರುವ ಆಶ್ವಾಸನೆಯ ಹಿನ್ನಲೆಯಲ್ಲಿ ದಸಂಸ ಜಿಲ್ಲಾ ಘಟಕದ ಸೂಚನೆಯ ಮೇರೆಗೆ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಹಾಗೂ ದಲಿತ ಮುಖಂಡ ಗಂಜಿಗುಂಟೆ ನರಸಿಂಹಮೂರ್ತಿ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕಳೆದ ಮೇ 21 ರ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹದ ಆರನೇ ದಿನವಾದ ಶನಿವಾರ ಶಾಸಕರ ಆಪ್ತ ಸಹಾಯಕ ನಾರಾಯಣಗೌಡರ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ನಡೆದಿರುವ ಅನುದಾನ ದುರುಪಯೋಗದ ಬಗ್ಗೆ ರಾಜ್ಯ ಮಟ್ಟದ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕು. ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ದ ಕ್ರಮ ಜರುಗಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಸಮಿತಿಯೊಂದನ್ನು ರಚಿಸಿದ್ದು ಮುಂಬರುವ ಅಕ್ಟೋಬರ್ 5 ರೊಳಗೆ ನಮ್ಮ ಬೇಡಿಕೆಗಳು ಈಡೇರಿಸುವ ಭರವಸೆ ನೀಡಿದ್ದಾರೆ. ಒಂದು ವೇಳೆ ಅಷ್ಟರೊಳಗೆ ಬೇಡಿಕೆಗಳು ಈಡೇರದಿದ್ದಲ್ಲಿ ಅಕ್ಟೋಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಬೀಗಮುದ್ರೆ ಹಾಕುವ ಜೊತೆಗೆ ಜಿಲ್ಲಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡುತ್ತಾ ಶಾಸಕರ ಗೈರು ಹಾಜರಿಯಲ್ಲಿ ಅವರ ಆಪ್ತ ಸಹಾಯಕ ನಾರಾಯಣಗೌಡರ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಸಂಘಟನಾ ಸಂಚಾಲಕರಾದ ಟಿ.ಎ.ಚಲಪತಿ, ಎಲ್.ವಿ.ವೆಂಕಟೇಶ್, ಡಿ.ಎಂ.ವೆಂಕಟೇಶ್, ಹುಜಗೂರು ವೆಂಕಟೇಶ್, ನಗರ ಸಂಚಾಲಕ ನರೇಶ್, ಶಿವು, ಚನ್ನಕೇಶವ ಹಾಜರಿದ್ದರು.

ಸಮಾನ ವೇತನ ಮತ್ತು ಸೇವಾ ಭದ್ರತೆ ಒತ್ತಾಯಿಸಿ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಪ್ರತಿಭಟನೆ

0

ಸಮಾನ ವೇತನ ಮತ್ತು ಸೇವಾ ಭದ್ರತೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಕೆಲಸಕ್ಕೆ ಹಾಜರಾಗದೇ ಸಾರ್ವಜನಿಕ ಆಸ್ಪತ್ರೆಯ ಮುಂದೆ ಶನಿವಾರ ಪ್ರತಿಭಟಿಸಿದರು.
ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಸಂಘದ ಸದಸ್ಯೆ ಮಂಗಳಾ ಮಾತನಾಡಿ, “2019 ರ ಫೆಬ್ರುವರಿ ತಿಂಗಳಿನಲ್ಲಿ ನಾವುಗಳು ಪ್ರತಿಭಟನೆ ನಡೆಸಿ ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೆವು. ಆದರೆ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲಿಲ್ಲ. ಜೂನ್ ತಿಂಗಳಿನಲ್ಲಿ ನಾವು ಪ್ರತಿಭಟನೆಗೆ ಮುಂದಾದಾಗ, ಸರ್ಕಾರ ಸಮಿತಿಯೊಂದನ್ನು ರಚಿಸುವುದಾಗಿ ಭರವಸೆ ನೀಡಿದ್ದರು. ಮೂರು ತಿಂಗಳಾದರೂ ನಮಗೆ ಸಮಾನ ವೇತನ ಮತ್ತು ಸೇವಾ ಭದ್ರತೆ ನೀಡಿಲ್ಲ. ಅದಕ್ಕಾಗಿ ಸೆಪ್ಟೆಂಬರ್ 24 ರಿಂದ ನಾವುಗಳು ಕೆಲಸಕ್ಕೆ ಹಾಜರಾಗದೇ ಮನೆಯಲ್ಲಿಯೇ ಉಳಿದು ಪ್ರತಿಭಟಿಸುತ್ತಿದ್ದೇವೆ. ಸರ್ಕಾರ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಧರಣಿ ಕೂರುತ್ತೇವೆ” ಎಂದು ಹೇಳಿದರು.
ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಾದ ಶ್ರೀನಿವಾಸ್, ಮಂಜುನಾಥ್, ಮನೋಹರ್, ನಾಗರಾಜ್, ನರಸಿಂಹಮೂರ್ತಿ, ಶಶಿಕುಮಾರ್, ಗಂಗಪ್ಪ, ಶಿವಪ್ಪ, ಬಾಲರಾಜು, ಮುನಿರತ್ನ, ಮಂಗಳಾ, ಪ್ರತಿಭಾ, ವಿಜಯಾ, ಮಮತಾ, ಚೈತ್ರಾ, ಭಾಗ್ಯಮ್ಮ ಹಾಜರಿದ್ದರು.

ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

0

ಶಿಡ್ಲಘಟ್ಟದ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ವಚನ ಸಾಹಿತ್ಯ ಪರಿಷತ್ತು, ರೈತ ಸಂಘ, ಬಿಜೆಪಿ, ಕಲಾವಿದರು ಮುಂತಾದವರಿಂದ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಾರಾಯಣಸ್ವಾಮಿ, ಬಿ.ಸಿ.ನಂದೀಶ್, ಕೃಷ್ಣ, ಮಂಜುನಾಥ್, ರಾಮಕೃಷ್ಣಪ್ಪ ಹಾಜರಿದ್ದರು

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶನಿವಾರ 20 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶನಿವಾರ 20 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ದೇಶದಪೇಟೆಯ 45 ವರ್ಷದ ಗಂಡಸು,
  2. ಕನಕನಗರದ 41 ವರ್ಷದ ಗಂಡಸು,
  3. ಮಯೂರ ವೃತ್ತದ 58 ವರ್ಷದ ಮಹಿಳೆ,
  4. 1ನೇ ನಗರ್ತಪೇಟೆಯ 68 ವರ್ಷದ ಗಂಡಸು,
  5. ನೆಲ್ಲಿಮರದಹಳ್ಳಿಯ 45 ವರ್ಷದ ಮಹಿಳೆ,
  6. ಕುಂಬಾರಪೇಟೆಯ 55 ವರ್ಷದ ಗಂಡಸು, 55 ವರ್ಷದ ಮಹಿಳೆ,
  7. KK ಪೇಟೆಯ 46 ವರ್ಷದ ಗಂಡಸು,
  8. SC ಕಾಲೋನಿಯ 67 ವರ್ಷದ ಗಂಡಸು,
  9. ಜಂಗಮಕೋಟೆಯ 16 ವರ್ಷದ ಗಂಡಸು, 50 ವರ್ಷದ ಗಂಡಸು,
  10. ವಲ್ಲಪ್ಪನಹಳ್ಳಿಯ 58 ವರ್ಷದ ಮಹಿಳೆ,
  11. ದೊಡ್ಡಚೊಕ್ಕಂಡಹಳ್ಳಿಯ 43 ವರ್ಷದ ಗಂಡಸು,
  12. J ವೆಂಕಟಾಪುರದ 27 ವರ್ಷದ ಮಹಿಳೆ, 30 ವರ್ಷದ ಗಂಡಸು,
  13. ಮಳಮಾಚನಹಳ್ಳಿಯ 45 ವರ್ಷದ ಗಂಡಸು,
  14. ಮಲ್ಲೇನಹಳ್ಳಿಯ 22 ವರ್ಷದ ಮಹಿಳೆ,
  15. ಸುಂಡ್ರಹಳ್ಳಿಯ 31 ವರ್ಷದ ಮಹಿಳೆ,
  16. ಬೆಳ್ಳೂಟಿಯ 45 ವರ್ಷದ ಗಂಡಸು,
  17. ಹೇಮರ್ಲಹಳ್ಳಿಯ 23 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 26/09/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/09/2020

CB Lots: 578
Qty: 29036 Kgs
Max: 325
Min: 150
Avg: 270
BV Lots: 02
Qty: 139 Kgs
Max: 323
Min: 322
Avg: 323
 

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ (25/09/2020)

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Chintamani Agriculture Market Watch – 26/09/2020

0

ಚಿಂತಾಮಣಿ ಕೃಷಿ ಮಾರುಕಟ್ಟೆ ಧಾರಣೆ

Date: 26/09/2020

ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ

ಉತ್ಪನ್ನಗಳು

ಆವಕ

ಕನಿಷ್ಠ

ಗರಿಷ್ಠ

ಧನಿಯಾ (ಸ್ಥಳೀಯ)2450007500
ರಾಗಿ (ಸ್ಥಳೀಯ)3018502000
ಅಕ್ಕಿ (ಹಂಸ)9020002300
ಅಕ್ಕಿ (ಸೋನ)28538005000


SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ದೀನ್‌ದಯಾಳ್ ಉಪಾಧ್ಯಾಯರ ಜಯಂತಿ

0

ನಗರದ ಬಿಜೆಪಿ ಕಚೇರಿಯಲ್ಲಿ ಹಾಗೂ ಬೆಳ್ಳೂಟಿ ಗೇಟ್ ಬಳಿಯ ನಾರ್ಥ್ ಈಸ್ಟ್ ಸುರೇಶ್ ಅವರ ಕಚೇರಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ಪಕ್ಷದ ನಗರ ಹಾಗೂ ಗ್ರಾಮೀಣ ಮಂಡಲದಿಂದ ಶುಕ್ರವಾರ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಈಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

 ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಎಸ್.ರಾಘವೇಂದ್ರ, ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಅರಿಕೆರೆ ಮುನಿರಾಜು ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ಜೀವನ, ಆದರ್ಶ, ಧ್ಯೇಯಗಳ ಕುರಿತಂತೆ ಮಾತನಾಡಿದರು.

 ಸರಳ ಜೀವಿಯಾಗಿದ್ದ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರ ಸಮಾಜ ಸೇವೆ, ಜನಪರ ಕಾಳಜಿ, ಜನರಿಗಾಗಿ ದುಡಿಯುವ ಮೂಲಕ ಉತ್ತಮ ಸೇವೆ ಯನ್ನು ಸಲ್ಲಿಸಿದ್ದು ವಿದ್ಯಾರ್ಥಿಗಳು ಸೇರಿದಂತೆ ನಾಗರೀಕರು ಅವರ ಆದರ್ಶವನ್ನು ನೆನೆಪಿಸಿಕೊಳ್ಳಬೇಕು ಎಂದರು.

  ಮಹಿಳಾ ಮೋರ್ಚಾ ಅಧ್ಯಕ್ಷೆ ತ್ರಿವೇಣಿ, ಪ್ರಧಾನ ಕಾರ್ಯದರ್ಶಿ ಅಶ್ವಿನಿ, ಮಂಜುಳ, ಕೆ.ರೇಖಾ, ಲಕ್ಷ್ಮಮ್ಮ, ಮಾಜಿ ಶಾಸಕ ಎಂ.ರಾಜಣ್ಣ, ರಮೇಶ್‌ಬಾಯಿರಿ, ಆಂಜನೇಯಗೌಡ, ನರೇಶ್, ದೇವರಾಜ್, ಮುಖೇಶ್, ಸುಜಾತಮ್ಮ, ನಟರಾಜ್, ದಾಮೋದರ್, ರಾಮಚಂದ್ರ, ನರಸಿಂಹಯ್ಯ, ಅಂಬರೀಶ್, ಲಿಂಗಣ್ಣ ಹಾಜರಿದ್ದರು.