ಶಿಡ್ಲಘಟ್ಟ ತ್ಲಾಲೂಕಿನ ಸಾದಲಿ ಹೋಬಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳನ್ನು ವ್ಯಾಪ್ತಿಗೆ ತೆಗೆದುಕೊಂಡು ಸತ್ಯಸಾಯಿ ತ್ಲಾಲೂಕು ರಚಿಸುವಂತೆ ಆಗ್ರಹಿಸಿ ಸೋಮವಾರ ಸಾದಲಿಯ್ಲಲಿ ಸಾರ್ವಜನಿಕರು ಬಂದ್ ಮತ್ತು ಉಪವಾಸ ಸತ್ಯಾಗ್ರಹವನ್ನು ಆಚರಿಸಿದರು.
ಅಣ್ಣಾ ಹಜಾರೆಯವರು ಭ್ರಷ್ಟಾಚಾರದ ವಿರುದ್ಧ ಲೋಕ್ಪಾಲ್ ಕಾಯಿದೆ ಜಾರಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
ಶಿಡ್ಲಘಟ್ಟದ್ಲಲಿ ವಿವಿಧ ಸಂಘಟನೆಗಳು ಒಗ್ಗೂಡಿ ಅಣ್ಣಾ ಹಜಾರೆಯವರು ಭ್ರಷ್ಟಾಚಾರದ ವಿರುದ್ಧ ಲೋಕ್ಪಾಲ್ ಕಾಯಿದೆ ಜಾರಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಶನಿವಾರ ಪ್ರಮುಖ ರಸ್ತೆಗಳ್ಲಲಿ ಮೆರವಣಿಗೆಯನ್ನು ನಡೆಸಿದರು.
ಶ್ರೀಲಂಕಾದಿಂದ ಆಗಮಿಸ್ದಿದ ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಸಮನ್ವಯಾಧಿಕಾರಿ ಆರ್.ಶ್ರೀನಿವಾಸ್ ಅವರಿಂದ ಮಾಹಿತಿಯನ್ನು ಪಡೆದರು
ಶಿಡ್ಲಘಟ್ಟದ ಕ್ಷೇತ್ರ ಸಂಪನ್ಮೂಲ ಕೇಂದ್ರದ್ಲಲಿ ಗುರುವಾರ ಶ್ರೀಲಂಕಾದಿಂದ ಆಗಮಿಸ್ದಿದ ಸರ್ಕಾರೇತರ ಸಂಸ್ಥೆಯ ೧೪ ಮಂದಿ ಪ್ರತಿನಿಧಿಗಳು ವಿಶೇಷ ಅಗತ್ಯವುಳ್ಳ ಮಕ್ಕಳ ಅಭಿವೃದ್ಧಿಗೆ ಕಾರ್ಯತಂತ್ರಗಳು ಹಾಗೂ ಅನುಷ್ಠಾನದ ಕುರಿತಂತೆ ಸಮನ್ವಯಾಧಿಕಾರಿ ಆರ್.ಶ್ರೀನಿವಾಸ್ ಅವರಿಂದ ಮಾಹಿತಿಯನ್ನು ಪಡೆದರು.
ಆಮದು ರೇಷ್ಮೆ ಮೇಲಿನ ಸುಂಕ ಕಡಿತವನ್ನು ವಿರೋಧಿಸಿ ರೈತರು ಮತ್ತು ರೀಲರುಗಳ ಆಕ್ರೋಶ
ಶಿಡ್ಲಘಟ್ಟದ ರೇಷ್ಮೆ ಗೂಡು ಮಾರುಕಟ್ಟೆಯ್ಲಲಿ ಮಂಗಳವಾರ ಆಮದು ರೇಷ್ಮೆ ಮೇಲಿನ ಸುಂಕ ಕಡಿತವನ್ನು ವಿರೋಧಿಸಿ ರೈತರು ಮತ್ತು ರೀಲರುಗಳು ಬಜೆಟ್ ಮಾಹಿತಿಯನ್ನು ಪ್ರಕಟಿಸ್ದಿದ ವೃತ್ತಪತ್ರಿಕೆ ಹಾಗೂ ಪ್ರತಿಕೃತಿಗಳನ್ನು ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಶಾಶ್ವತ ನೀರಾವರಿ ಹೋರಾಟಕ್ಕೆ ಬಂದ್
ಶಿಡ್ಲಘಟ್ಟದ್ಲಲಿ ಶಾಶ್ವತ ನೀರಾವರಿ ಹೋರಾಟಕ್ಕೆ ಸೋಮವಾರ ಬಂದ್ ಕರೆ ನೀಡ್ದಿದ ಹಿನ್ನೆಲೆಯ್ಲಲಿ ಮಾನವ ಸರಪಳಿಯನ್ನು ಮುಖಂಡರು ರಚಿಸ್ದಿದರು.
ರಾಜ್ಯಪಾಲರ ಕ್ರಮದ ವಿರುದ್ಧ ಬಂದ್
ಶಿಡ್ಲಘಟ್ಟದ್ಲಲಿ ಶನಿವಾರ ರಾಜ್ಯ ಸರ್ಕಾರ ರಾಜ್ಯಪಾಲರ ಕ್ರಮದ ವಿರುದ್ಧ ನೀಡ್ದಿದ ಬಂದ್ ಕರೆಯ ಹಿನ್ನೆಲೆಯ್ಲಲಿ ಶಾಲೆಗೆ ಹೋದ ವಿದ್ಯಾರ್ಥಿಗಳು ಬಂದ್ ಕಾರಣ ರಜೆಯೆಂದು ತಿಳಿದು ವಾಪಸಾಗುತ್ತಿರುವುದು.
ತ್ಲಾಲೂಕಿನ ೪ ಜ್ಲಿಲಾ ಪಂಚಾಯಿತಿ ಮತ್ತು ೧೬ ತ್ಲಾಲೂಕು ಪಂಚಾಯಿತಿ ಕ್ಷೇತ್ರಗಳ ಎಣಿಕೆ ಕಾರ್ಯ
ಶಿಡ್ಲಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜಿನ್ಲಲಿ ಪೋಲಿಸ್ ಕಾವಲಿನ್ಲಲಿ ವಿದ್ಯುನ್ಮಾನ ಮತಯಂತ್ರಗಳನ್ನು ಕೊಂಡೊಯ್ಯುತ್ತಿರುವುದು.
ತ್ಲಾಲೂಕಿನ ೪ ಜ್ಲಿಲಾ ಪಂಚಾಯಿತಿ ಮತ್ತು ೧೬ ತ್ಲಾಲೂಕು ಪಂಚಾಯಿತಿ ಕ್ಷೇತ್ರಗಳ ಎಣಿಕೆ ಕಾರ್ಯ ಮಂಗಳವಾರ ನಡೆದು ಇದರ್ಲಲಿ ಕಾಂಗ್ರೆಸ್ ಮೇಲುಗೈ ಸಾಧಿಸಿತು. ೩ ಜ್ಲಿಲಾ ಪಂಚಾಯಿತಿ ಕ್ಷೇತ್ರಗಳನ್ನು ಮತ್ತು ೧೧ ತ್ಲಾಲೂಕು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಳ್ಳುವ್ಲಲಿ ಸಫಲವಾಯಿತು. ಜೆಡಿಎಸ್ ಒಂದು ಜ್ಲಿಲಾ ಪಂಚಾಯಿತಿ ಮತ್ತು ೫ ತ್ಲಾಲೂಕು ಪಂಚಾಯಿತಿ ಕ್ಷೇತ್ರದ್ಲಲಿ ಗೆಲುವು ಸಾಧಿಸಿದೆ. ಬಿಜೆಪಿ ಖಾತೆ ತೆರೆಯುವ್ಲಲಿ ವಿಫಲವಾಗಿದೆ.
ಸ್ಪೀಡ್ ಇಂಡಿಯನ್ ರಾಷ್ಟ್ರೀಯ ರ್ಯಾಲಿ ಚಾಂಪಿಯನ್ ಷಿಪ್
ಶಿಡ್ಲಘಟ್ಟ ತ್ಲಾಲೂಕಿನ ದ್ಯಾವಪ್ಪನಗುಡಿ ಬಳಿ ಸ್ಪೀಡ್ ಇಂಡಿಯನ್ ರಾಷ್ಟ್ರೀಯ ರ್ಯಾಲಿ ಚಾಂಪಿಯನ್ ಷಿಪ್ನ ೫ನೇ ಸುತ್ತಿನ ಕರ್ನಾಟಕ ೧೦೦೦ ರ್ಯಾಲಿ ನಡೆಯಿತು. ಒಟ್ಟು ಏಳು ಸುತ್ತುಗಳ ರಾಷ್ಟ್ರೀಯ ಚಾಂಪಿಯನ್ಚಿಪ್ನ ನಾಲ್ಕು ಸುತ್ತುಗಳು ಮದ್ರಾಸ್, ಕೊಯಮತ್ತೂರು, ನಾಸಿಕ್ ಹಾಗೂ ಗೋವಾಗಳ್ಲಲಿ ನಡೆದ್ದಿದು ಐದನೇ ಸುತ್ತು ಕರ್ನಾಟಕದ್ಲಲಿ ನಡೆಯುತ್ತಿದೆ. ಆರು ಮತ್ತು ಏಳನೇ ಸುತ್ತುಗಳು ಕೇರಳ ಮತ್ತು ಹೈದರಾಬಾದಿನ್ಲಲಿ ನಡೆಯುತ್ತದೆ.
ತ್ಲಾಲೂಕಿನ್ಲಲಿ ನಡೆಯುತ್ತಿರುವ ೨೭೦ ಕಿಮೀ ರ್ಯಾಲಿಯ್ಲಲಿ ೪೧ ಕಾರುಗಳು ಭಾಗವಹಿಸ್ದಿದವು.
ಕನ್ನಡ ಕ್ರಿಯಾ ಸಮಿತಿ ಹಾಗೂ ಕನ್ನಡ ಸೇನೆ ವತಿಯಿಂದ ೫೪ನೇ ಕನ್ನಡ ರಾಜ್ಯೋತ್ಸವ ಸಮಾರಂಭ
ಶಿಡ್ಲಘಟ್ಟದ್ಲಲಿ ಕನ್ನಡ ಕ್ರಿಯಾ ಸಮಿತಿ ಹಾಗೂ ಕನ್ನಡ ಸೇನೆ ವತಿಯಿಂದ ೫೪ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು.
ಅಗ್ನಿಶಾಮಕ ದಳದ ಅಗತ್ಯವನ್ನು ಪೂರೈಸಲು ತಾತ್ಕಾಲಿಕ ಸ್ಥಳ ನಿರ್ಮಾಣ
ಶಿಡ್ಲಘಟ್ಟ ತ್ಲಾಲೂಕಿನ್ಲಲಿ ಅಗ್ನಿಶಾಮಕ ದಳದ ಅಗತ್ಯವನ್ನು ಪೂರೈಸಲು ತಾತ್ಕಾಲಿಕವಾಗಿ ಲೋಕೋಪಯೋಗಿ ಇಲಾಖೆಯ ಹಳೆಯ ಕಟ್ಟದ ಬಳಿಯ ಸ್ಥಳ ಪ್ರಾರಂಭಿಸಲಾಯಿತು. ತ್ಲಾಲೂಕಿನ ಆನೂರು ಗೇಟಿನ ಬಳಿ ಒಂದು ಎಕರೆ ಪ್ರದೇಶವನ್ನು ಸುಸಜ್ಜಿತ ಅಗ್ನಿಶಾಮಕ ದಳ ನಿರ್ಮಾಣಕ್ಕೆ ಮೀಸಲಾಗಿದೆ.
ಗಾಂಧೀಜಿ ಮತ್ತು ಲಾಲ್ಬಹ್ದಾದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮ
ಶಿಡ್ಲಘಟ್ಟ ತ್ಲಾಲೂಕಿನ ಮುತ್ತೂರಿನ ಸರ್ಕಾರಿ ಪ್ರೌಢಶಾಲೆಯ್ಲಲಿ ಗಾಂಧೀಜಿ ಮತ್ತು ಲಾಲ್ಬಹ್ದಾದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದ್ಲಲಿ ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪರಿಸರ ಇಲಾಖೆಯ ಕಾರ್ಯದರ್ಶಿ ಆ.ನ.ಎಲಪ್ಪರೆಡ್ಡಿ ಭಾಗವಹಿಸಿ ಒಂದು ಮಗು ಕನಿಷ್ಠ ಹತ್ತು ಸಸಿಗಳನ್ನು ಬೆಳೆಸಬೇಕು. ಇದರಿಂದ ನೂರು ಮಕ್ಕಳಿರುವ ಶಾಲೆಯು ಸಾವಿರ ಮರಗಳನ್ನು ಬೆಳೆಸಿದಂತಾಗುತ್ತದೆ ಎಂದು ಕರೆನೀಡಿದರು.
ಹಿರಿಯ ರಾಜಕಾರಣಿ ಜೆ.ವೆಂಕಟಪ್ಪ ನಿಧನ
ಶಿಡ್ಲಘಟ್ಟ ತ್ಲಾಲೂಕಿನ ಹಿರಿಯ ರಾಜಕಾರಣಿ ಜೆ.ವೆಂಕಟಪ್ಪ(೮೬) ನಿಧನರಾದರು. ಕೃಷಿಕ ಕುಟುಂಬದ್ಲಲಿ ಜನಿಸಿದ ದಿ.ಜೆ.ವೆಂಕಟಪ್ಪನವರು ವಿಜ್ಞಾನ ಪದವೀಧರರಾಗಿದ್ದು, ೧೯೫೪ ರಿಂದ ೧೯೫೭ರವರೆಗೂ ಪಟ್ಟಣದ ಪುರಸಭೆ ಅಧ್ಯಕ್ಷರಾಗಿ, ೧೯೫೭ ರಲ್ಲಿ ಸೈಕಲ್ ಗುರ್ತಿನಿಂದ ಸ್ಪರ್ಧಿಸಿ ಮೊದಲಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ೧೯೬೨ ರಿಂದ ೧೯೬೮ರವರೆಗೂ ರಾಜ್ಯಸಭಾ ಸದಸ್ಯರಾಗಿ ಮತ್ತು ೧೯೭೨ ರಿಂದ ೧೯೭೮ ರವರೆಗೂ ತ್ಲಾಲೂಕಿನ ಶಾಸಕರಾಗಿ ಜನಸೇವೆ ಮಾಡ್ದಿದಾರೆ.
ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿದ್ದ ದಿ.ಕೆ.ಸಿ.ರೆಡ್ಡಿ, ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ಅರಸ್, ದಿ.ಜೆ.ಎಚ್.ಪಟೇಲ್, ದಿ.ಎಸ್.ನಿಜಲಿಂಗಪ್ಪ ಹಾಗೂ ಮಾಜಿಮುಖ್ಯಮಂತ್ರಿ ಹಾಲಿ ಕೇಂದ್ರದ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರೊಂದಿಗೆ ರಾಜಕೀಯವಾಗಿ ನಿಕಟ ಸಂಪರ್ಕ ಹೊಂದಿದ್ದರು.
ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ
ಶಿಡ್ಲಘಟ್ಟದ ಪುರಸಭೆಯ್ಲಲಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯ್ಲಲಿ ಅಧ್ಯಕ್ಷೆಯಾಗಿ ಜೆಡಿಎಸ್ನ ಮಂಜುಳಾಮಣಿ ಮತ್ತು ಉಪಾಧ್ಯಕ್ಷೆಯಾಗಿ ನಸ್ರೀನ್ತಾಜ್ ಆಯ್ಕೆಯಾದರು.
ಚಿಕ್ಕಬಳ್ಳಾಪುರದ ಜ್ಲಿಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಮಂಜುಳಾ
ಚಿಕ್ಕಬಳ್ಳಾಪುರದ್ಲಲಿ ಜ್ಲಿಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಮಂಜುಳಾ ಅವರನ್ನು ನಿರ್ಗಮಿಸುತ್ತಿರುವ ಜ್ಲಿಲಾಧಿಕಾರಿ ಅನ್ವರ್ ಪಾಷ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ಹಿರಿಯ ಸ್ವತಂತ್ರ್ಯ ಹೋರಾಟಗಾರ ಎಂ.ಬಿ.ನಾರಾಯಣಗೌಡ ನಿಧನ
ಶಿಡ್ಲಘಟ್ಟ ತ್ಲಾಲೂಕಿನ ಕೆ.ಮುತ್ತಕದಹಳ್ಳಿಯ ಹಿರಿಯ ಸ್ವತಂತ್ರ್ಯ ಹೋರಾಟಗಾರ ಹಾಗೂ ಕಾಂಗ್ರೆಸ್ ಧುರೀಣ ಎಂ.ಬಿ.ನಾರಾಯಣಗೌಡ(೧೦೭) ಬುಧವಾರ ನಿಧನರಾದರು. ಸ್ವತಂತ್ರ್ಯ ಹೋರಾಟದ್ಲಲಿ ಜೈಲ್ ಭರೋ ಚಳುವಳಿಯ್ಲಲಿ ಪಾಲ್ಗೊಂಡು ಮೂರು ತಿಂಗಳ ಕಾಲ ಜೈಲು ಸೇರಿ ದೇಶಕ್ಕಾಗಿ ಹೋರಾಡ್ದಿದ ಇವರು ಕರ್ನಾಟಕದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಹಾಗೂ ಮಾಜಿ ಶಾಸಕ ಅವಲರೆಡ್ಡಿ ಅವರ ಒಡನಾಡಿಯಾಗ್ದಿದರು. ಸ್ವತಂತ್ರ್ಯ ಪೂರ್ವದ್ಲಲಿ ಜ್ಲಿಲಾ ಬೋರ್ಡ್ ಚುನಾವಣಾ ಸದಸ್ಯರಾಗ್ದಿದರು. ಸ್ವತಂತ್ರ್ಯ ನಂತರ ಸುಮಾರು ಐವತ್ತು ವರ್ಷಗಳ ಕಾಲ ಸತತವಾಗಿ ತ್ಲಾಲೂಕು ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸ್ದಿದರು. ಟಿಎಪಿಸಿಎಂಎಸ್ಯ ಸಂಸ್ಥಾಪಕ ಅಧ್ಯಕ್ಷರೂ ಕೂಡ ಆಗ್ದಿದರು.
ಭಾರತ ಬಂದ್ ಗೆ ತ್ಲಾಲೂಕಿನ್ಲಲಿ ಉತ್ತಮ ಪ್ರತಿಕ್ರಿಯೆ
ಶಿಡ್ಲಘಟ್ಟದ್ಲಲಿ ಡೀಸಲ್, ಪೆಟ್ರೋಲ್, ಸೀಮೆಎಣ್ಣೆ ಮತ್ತು ಗ್ಯಾಸ್ ಬೆಲೆ ಏರಿಕೆಯ ವಿರ್ದುದ ಸೋಮವಾರ ವಿವಿಧ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ ತ್ಲಾಲೂಕಿನ್ಲಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಬಸ್ ನಿಲ್ದಾಣದ ಬಳಿ ಸೋಮವಾರ ಟೈರುಗಳನ್ನು ಸುಟ್ಟು ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಯಿತು.
ಕಳ್ಳತನದಿಂದ ಮಾರಾಟ ಮಾಡಲು ಅಡಗಿಸಿಟ್ಟ್ದಿದ ನಕ್ಷತ್ರ ಆಮೆಗಳನ್ನು ಪೋಲಿಸ್ ವಶಪಡಿಸಿಕೊಂಡರು
ಶಿಡ್ಲಘಟ್ಟ ತ್ಲಾಲೂಕಿನ ದಿಬ್ಬೂರಹಳ್ಳಿ ಪೋಲಿಸ್ ಠಾಣೆಯ ವ್ಯಾಪ್ತಿಯ್ಲಲಿ ಕ್ಯಾಸಗೆರೆ ಗ್ರಾಮದ ಕೃಷ್ಣಾರೆಡ್ಡಿ ಬಿನ್ ಚೌಡರೆಡ್ಡಿ ಎಂಬುವರ ಮನೆ ಮೇಲೆ ಪೋಲಿಸರು ದಾಳಿ ಮಾಡಿ ಕಳ್ಳತನದಿಂದ ಮಾರಾಟ ಮಾಡಲು ಗೋಣಿಚೀಲಗಳ್ಲಲಿ ಅಡಗಿಸಿಟ್ಟ್ದಿದ ೪೭೧ ಇಂಡಿಯನ್ ಸ್ಟಾರ್ ಟಾರ್ಟಾಯ್ಸ್ ಅಥವಾ ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡರು. ಜ್ಲಿಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಟಿ.ಡಿ.ಪವಾರ್, ವೃತ್ತ ನಿರೀಕ್ಷಕ ಪಿ.ನರಸಿಂಹಮೂರ್ತಿ, ದಿಬ್ಬೂರಹಳ್ಳಿ ಠಾಣೆಯ ಪಿಎಸ್ಐ ರಾಜು ತಂಡ ಕಾರ್ಯಾಚರಣೆಯ್ಲಲಿ ಪಾಲ್ಗೊಂಡ್ದಿದರು.
ಜಸ್ಟಿಸ್ ವಿ.ಗೋಪಾಲಗೌಡರನ್ನು ತ್ಲಾಲೂಕು ವಕೀಲರ ಸಂಘ, ತ್ಲಾಲೂಕು ಆಡಳಿತ, ತ್ಲಾಲೂಕು ಪಂಚಾಯಿತಿ ಮತ್ತು ಪುರಸಭೆ ವತಿಯಿಂದ ಅಭಿನಂದಿಸಿದರು
ಶಿಡ್ಲಘಟ್ಟ ತ್ಲಾಲೂಕಿನ ವರದನಾಯಕನಹಳ್ಳಿ ಗೇಟ್ನ್ಲಲಿರುವ ಬಾಲಾಜಿ ಕಲ್ಯಾಣ ಮಂಟಪದ್ಲಲಿ ಒಡಿಸ್ಸಾ ರಾಜ್ಯದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿರುವುದಕ್ಕೆ ಜಸ್ಟಿಸ್ ವಿ.ಗೋಪಾಲಗೌಡರನ್ನು ತ್ಲಾಲೂಕು ವಕೀಲರ ಸಂಘ, ತ್ಲಾಲೂಕು ಆಡಳಿತ, ತ್ಲಾಲೂಕು ಪಂಚಾಯಿತಿ ಮತ್ತು ಪುರಸಭೆ ವತಿಯಿಂದ ಅಭಿನಂದಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಯಲಿ ಜೆ.ಡಿ.ಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ
ಶಿಡ್ಲಘಟ್ಟದ್ಲಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ್ಲಲಿ ಗ್ರಾಮ ಪಂಚಾಯಿತಿ ಚುನಾವಣೆಯ ಎಣಿಕೆ ಕಾರ್ಯ ನಡೆಯಿತು. ತ್ಲಾಲೂಕಿನ್ಲಲಿ ಜೆ.ಡಿ.ಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದರು.








