ಶಿಡ್ಲಘಟ್ಟದ ಮಾರುತಿ ನಗರದಲ್ಲಿ ಅಂಗನವಾಡಿ ಮಕ್ಕಳು ಭಿತ್ತಪತ್ರಗಳನ್ನು ಹಿಡಿದು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ನಡೆಸಿದರು. ಅಂಗನವಾಡಿ ಶಿಕ್ಷಕಿ ಗಾಯಿತ್ರಿ, ಸಹಾಯಕಿ ನಾಗರತ್ನಮ್ಮ, ಭಾಗ್ಯಮ್ಮ, ಪೂರ್ಣಿಮ ಹಾಜರಿದ್ದರು.
ಶಿಡ್ಲಘಟ್ಟದ ಮಾರುತಿ ನಗರದಲ್ಲಿ ಅಂಗನವಾಡಿ ಮಕ್ಕಳು ಭಿತ್ತಪತ್ರಗಳನ್ನು ಹಿಡಿದು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ನಡೆಸಿದರು. ಅಂಗನವಾಡಿ ಶಿಕ್ಷಕಿ ಗಾಯಿತ್ರಿ, ಸಹಾಯಕಿ ನಾಗರತ್ನಮ್ಮ, ಭಾಗ್ಯಮ್ಮ, ಪೂರ್ಣಿಮ ಹಾಜರಿದ್ದರು.