ಶಿಡ್ಲಘಟ್ಟ ತಾಲ್ಲೂಕಿನ ಟಿ.ಪೆದ್ದನಹಳ್ಳಿಯ ಎಸ್.ಸುಜೀತ್ಕುಮಾರ್ ಅವರನ್ನು ಅಖಿಲ ಕರ್ನಾಟಕ ಭೋವಿ(ವಡ್ಡರ) ಯುವ ವೇದಿಕೆ(ಕ್ರಾಂತಿ)ಯ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ರಾಜ್ಯ ಘಟಕದ ಅಧ್ಯಕ್ಷ ವೈ.ಕಪಟ್ರೇಶಿ ನೇಮಕ ಮಾಡಿದ್ದಾರೆ
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.