ಶಿಡ್ಲಘಟ್ಟ ತಾಲ್ಲೂಕಿನ ಜಯಂತಿಗ್ರಾಮದ ಕ್ರೀಡಾಪಟು ನಾರಾಯಣಸ್ವಾಮಿ ತುಮಕೂರಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ 36ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ 5000 ಮೀಟರ್ ಓಟದಲ್ಲಿ ಚಿನ್ನ, 10 ಸಾವಿರ ಮೀಟರ್ ಓಟದಲ್ಲಿ ಬೆಳ್ಳಿ ಮತ್ತು 400 ಮೀಟರ್ ಹರ್ಡಲ್ಸ್ನಲ್ಲಿ ಬೆಳ್ಳಿ ಪದಕವನ್ನು ಪಡೆದು ಮೈಸೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
- Advertisement -
- Advertisement -