25.8 C
Sidlaghatta
Friday, February 20, 2026

ಅಪಘಾತ – ಸಾವು

- Advertisement -
- Advertisement -

ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗೇಟ್ ಬಳಿ ಸರ್ಕಾರಿ ಬಸ್ ಹಾಗು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಅಪ್ಪೇಗೌಡನಹಳ್ಳಿ ಗ್ರಾಮದ ಪಿಳ್ಳೇಗೌಡ (೫೨) ಮೃತ ದುರ್ದೈವಿಯಾಗಿದ್ದಾನೆ.
ಮೃತ ಪಿಳ್ಳೇಗೌಡ ಶಿಡ್ಲಘಟ್ಟದಿಂದ ಅಪ್ಪೇಗೌಡನಹಳ್ಳಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಬೆಂಗಳೂರು ಕಡೆಯಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!