17.1 C
Sidlaghatta
Sunday, November 9, 2025

ಅವಿರೋಧವಾಗಿ ಆಯ್ಕೆ

- Advertisement -
- Advertisement -

ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿ. ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಅಶೋಕ ರಸ್ತೆಯಲ್ಲಿರುವ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘದ ಕಛೇರಿಯಲ್ಲಿ ಸೋಮವಾರ ನಡೆದ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ. ನಾರಾಯಣಸ್ವಾಮಿ ಹಾಗು ಎ. ನಾಗರಾಜ್ ನಾಮಪತ್ರ ಸಲ್ಲಿಸಿದ್ದರಾದರೂ ಅಂತಿಮ ಕ್ಷಣದಲ್ಲಿ ಎ. ನಾಗರಾಜ್ ತಮ್ಮ ನಾಮಪತ್ರ ಹಿಂಪಡೆದಿದ್ದರಿಂದ ಬಿ. ನಾರಾಯಣಸ್ವಾಮಿಯನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!