ಆಧಾರ್ ಸಂಖ್ಯೆ ಒದಗಿಸದಿದ್ದರೆ ಪಿಂಚಣಿ ರದ್ದು

0
237

ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರ ಆಧಾರ್ ಸಂಖ್ಯೆಯನ್ನು ಬಿ.ಎಂ.ಎಸ್ ತಂತ್ರಾಂಶದಲ್ಲಿ ಅಳವಡಿಸಬೇಕಿದೆ. ಸೆಪ್ಟೆಂಬರ್ ತಿಂಗಳ ಒಳಗಾಗಿ ಆಧಾರ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ಸಂಖ್ಯೆಯನ್ನು ಸಂಬಂಧಪಟ್ಟ ಕಂದಾಯವೃತ್ತದ ಗ್ರಾಮಲೆಕ್ಕಿಗರಿಗೆ ನೀಡಬೇಕು. ತಪ್ಪಿದ್ದಲ್ಲಿ ಮಾಶಾಸನ ಅಥವಾ ಪಿಂಚಣಿ ರದ್ದಾಗುವುದು. ಆಧಾರ್ ಸಂಖ್ಯೆ ಒದಗಿಸದೇ ಬರುವ ಮಾಶಾಸನ ಅಥವಾ ಪಿಂಚಣಿ ರದ್ದಾಗದಂತೆ ನೋಡಿಕೊಳ್ಳಬೇಕೆಂದು ತಹಶೀಲ್ದಾರ್ ಮನೋರಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!