Home News ಆಶಾಕಿರಣ ಅಂಧ ಮಕ್ಕಳಿಗೆ ನ್ಯಾಯಾಲಯದ ಕಾರ್ಯಕಲಾಪಗಳ ಬಗ್ಗೆ ವಿವರಣೆ

ಆಶಾಕಿರಣ ಅಂಧ ಮಕ್ಕಳಿಗೆ ನ್ಯಾಯಾಲಯದ ಕಾರ್ಯಕಲಾಪಗಳ ಬಗ್ಗೆ ವಿವರಣೆ

0

ಶಿಡ್ಲಘಟ್ಟ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶಾಕಿರಣ ಅಂಧ ಮಕ್ಕಳಿಗೆ ಹೆಚ್ಚುವರಿ ಸಿವಿಲ್ ನ್ಯಾಯಾಶರಾದ ವಿಜಯ ದೇವರಾಜ್ ಅರಸ್ರು ನ್ಯಾಯಾಲಯದ ಕಾರ್ಯಕಲಾಪಗಳ ಬಗ್ಗೆ ವಿವರಿಸಿದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಸ್.ಮಹೇಶ್, ಆಶಾಕಿರಣ ಅಂಧಮಕ್ಕಳ ವಸತಿ ಶಾಲೆಯ ಕಾರ್ಯದರ್ಶಿ ನಾಗರಾಜ್, ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ ಹಾಜರಿದ್ದರು.

error: Content is protected !!