ತಾಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಹಾಗು ಕೃಷ್ಣ ನೇತ್ರಾಲಯ ಬೆಂಗಳೂರು ಮತ್ತು ಜನಹಿತ ಐಕೇರ್ ಸೆಂಟರ್ ಯಲಹಂಕ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದ್ದ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರದಲ್ಲಿ ಪುಟಾಣಿಯೊಬ್ಬಳ ಕಣ್ಣಿನ ತಪಾಸಣೆ ನಡೆಸುತ್ತಿರುವ ವೈದ್ಯರು.