ಶಿಡ್ಲಘಟ್ಟದ ಉಲ್ಲೂರುಪೇಟೆಯ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಶ್ರೀರಾಮೋತ್ಸವ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಪುರಂದರದಾಸರ, ಕನಕದಾಸರ, ತ್ಯಾಗರಾಜರ ಹಾಗೂ ಯೋಗಿ ನಾರೇಯಣ ತಾತಯ್ಯನವರ ಕೃತಿಗಳ ಸಂಗೀತ ಕಚೇರಿಯನ್ನು ಏರ್ಪಡಿಸಲಾಗಿತ್ತು. ಗಾಯನ ವಿದ್ವಾನ್ ಎಸ್.ವಿ.ರಾಮಮೂರ್ತಿ, ಪಿಟೀಲು ವಿದ್ವಾನ್ ಜಿ.ಎನ್.ಶ್ಯಾಮಸುಂದರ್, ಮೃದಂಗ ಎಸ್.ಎನ್.ಲಕ್ಷ್ಮೀನಾರಾಯಣ, ಖಂಜಿರ ಕೆ.ವಿ.ಕೃಷ್ಣಮೂರ್ತಿ ಕಚೇರಿಯನ್ನು ನಡೆಸಿಕೊಟ್ಟರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -