19.9 C
Sidlaghatta
Sunday, July 20, 2025

ಕರಾಟೆ ಪಟುಗಳ ಸಾಧನೆ

- Advertisement -
- Advertisement -

ನಗರದ ದಿವ್ಯಭಾರತ್ ಕರಾಟೆ ಡೊ ಅಸೋಸಿಯೇಷನ್ ನ ಕರಾಟೆ ಪಟುಗಳು ಗೌರಿಬಿದನೂರಿನಲ್ಲಿ ನಡೆದ ಮೂರನೇ ವರ್ಷದ ರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸಿ ಪದಕಗಳನ್ನು ಗೆದ್ದಿದ್ದಾರೆ.
ವೈಟ್ ಬೆಲ್ಟ್ ಕತಾ ಸ್ಪರ್ಧೆಯಲ್ಲಿ ಪಿ.ಎಂ.ಚೇತನ್ ಮೂರನೇ ಸ್ಥಾನ, ಆರೆಂಜ್ ಬೆಲ್ಟ್ ಕತಾ ಸ್ಪರ್ಧೆಯಲ್ಲಿ ನಂದೀಶ್ ಪ್ರಥಮ ಸ್ಥಾನ, ಬ್ಲೂ ಬೆಲ್ಟ್ ಕತಾ ಸ್ಪರ್ಧೆಯಲ್ಲಿ ಜಗದೀಶ್ ಮೂರನೇ ಸ್ಥಾನ ಪಡೆದಿದ್ದಾರೆ.
ಕುಮಿತೆ ಸ್ಪರ್ಧೆಯಲ್ಲಿ ಜಗದೀಶ್ ಪ್ರಥಮ, ಸಿ.ಚೇತನ್ ಎರಡನೇ ಸ್ಥಾನ, ಹರ್ಷಿತ್ ಮತ್ತು ಚಂದನ್ ಸಮಾಧಾನಕರ ಬಹುಮಾನ ಪಡೆದಿದ್ದಾರೆ ಎಂದು ಕರಾಟೆ ಶಿಕ್ಷಕ ವಿ.ಅರುಣ್ ಕುಮಾರ್ ತಿಳಿಸಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!