ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಚನ್ನಕೃಷ್ಣ ಕರ್ನಾಟಕ ನಾಟಕ ಅಕಾಡೆಮಿಯ ನಾಟಕ ರಚನಾ ಶಿಬಿರದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಮಾಣ ಪತ್ರವನ್ನು ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಎಲ್.ಬಿ.ಶೇಖರ್ ಅವರಿಂದ ಪಡೆದಿದ್ದಾರೆ.
- Advertisement -
ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಚನ್ನಕೃಷ್ಣ ಕರ್ನಾಟಕ ನಾಟಕ ಅಕಾಡೆಮಿಯ ನಾಟಕ ರಚನಾ ಶಿಬಿರದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಮಾಣ ಪತ್ರವನ್ನು ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಎಲ್.ಬಿ.ಶೇಖರ್ ಅವರಿಂದ ಪಡೆದಿದ್ದಾರೆ.