ಶಿಡ್ಲಘಟ್ಟ ತಾಲ್ಲೂಕು ಕೊತ್ತನೂರಿನ ಕೆ.ಸಿ.ಜ್ಞಾನೇಶ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಇಲಾಖೆ ಅಧ್ಯಕ್ಷರ ಅನುಮೋದನೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಸಂಚಾಲಕರೆಂದು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಫ್.ಎಚ್.ಜಕ್ಕಪ್ಪ ಅದೇಶ ಹೊರಡಿಸಿದ್ದಾರೆ