Home News ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಅಧ್ಯಕ್ಷ

ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಅಧ್ಯಕ್ಷ

0

ಶಿಡ್ಲಘಟ್ಟ ನಗರದ ಎಸ್.ಎ.ಸೈಯ್ಯದ್ಬಾಬಾ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಯ ನಗರ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ತಾಲ್ಲೂಕು ಅಧ್ಯಕ್ಷ ಜಿ.ಎಲ್.ವಸಂತ್ಕುಮಾರ್ ಆದೇಶ ಹೊರಡಿಸಿದ್ದಾರೆ.