ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಸದಸ್ಯತ್ವ ಅಭಿಯಾನ

- Advertisement -
- Advertisement -

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ತಾಲ್ಲೂಕು ಘಟದ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ನಾಡು, ನುಡಿ ಹಾಗೂ ರೈತರ ಏಳಿಗೆಗಾಗಿ ಶ್ರಮಿಸುವುದಾಗಿ ನೂತನ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್‌, ಜನಪರ ಹೋರಾಟಗಳಿಗೆ ಬೆಂಬಲ ನೀಡುತ್ತಾ, ರೈತರ ಸಮಸ್ಯೆಗಳು ಮತ್ತು ನಾಡು ನುಡಿಗಾಗಿ ಸದಾ ಜಾಗೃತ ಹೋರಾಟಗಳಲ್ಲಿ ತೊಡಗಿಸಿಕೊಳ್ಳುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ವಿನೋದ್‌ಕುಮಾರ್‌, ತಾಲ್ಲೂಕು ಅಧ್ಯಕ್ಷ ಪವನ್‌ಕುಮಾರ್‌ಗೌಡ, ಪ್ರವೀಣ್‌ಕುಮಾರ್‌, ಶಶಿಕುಮಾರ್‌, ರಮೇಶ್‌, ಮಂಜು, ಕೊಂಡಪ್ಪ, ಬೈರೇಗೌಡ, ಮಹಾರವಿಚಂದ್ರ, ನರಸಿಂಹಮೂರ್ತಿ, ಅಪ್ಪಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!