ನಗರದ ಅಶೋಕ ರಸ್ತೆಯಲ್ಲಿರುವ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ವತಿಯಿಂದ ಬುಧವಾರ ಬೆಳಿಗ್ಗೆ ೧೧ ಗಂಟೆಗೆ ಮಹಿಳಾ ಸ್ವ ಸಹಾಯ ಸಂಘಗಳ ಮತ್ತು ಕೆ.ಸಿ.ಸಿ ಬೆಳೆ ಸಾಲ ಮತ್ತು ಮಧ್ಯಮಾವಧಿ ಸಾಲ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಸ್ಟಾಂಪಿಂಗ್, ಶುದ್ಧ ನೀರಿನ ಘಟಕ, ರಸಗೊಬ್ಬರ ಮಾರಾಟ ಮಳಿಗೆ ಉದ್ಘಾಟನೆ, ಡಿಸಿಸಿ ಬ್ಯಾಂಕ್ ಮತ್ತು ಸಹಕಾರ ಸಂಘದಲ್ಲಿ ಠೇವಣಿ ಸಂಗ್ರಹ ಅಭಿಯಾನವನ್ನು ಏರ್ಪಡಿಸಲಾಗಿದೆ.
- Advertisement -
- Advertisement -
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.
- Advertisement -
- Tags
- sidlaghatta
Just Published
Latest news
- Advertisement -
Covid-19
Silk
- Advertisement -