Home News ಕ್ರೀಡಾಕೂಟದಲ್ಲಿ ಚಿನ್ನದ ಪದಕ

ಕ್ರೀಡಾಕೂಟದಲ್ಲಿ ಚಿನ್ನದ ಪದಕ

0

ಶಿಡ್ಲಘಟ್ಟ ತಾಲ್ಲೂಕಿನ ಜಯಂತಿ ಗ್ರಾಮದ ಕ್ರೀಡಾಪಟು ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್‌ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ 400 ಮೀಟರ್‌ ಹರ್ಡಲ್ಸ್‌ ಓಟದಲ್ಲಿ ಚಿನ್ನದ ಪದಕ ಹಾಗೂ 800 ಮೀಟರ್‌ ಓಟದಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಫೆಬ್ರುವರಿಯಲ್ಲಿ ಹೈದರಾಬಾದ್‌ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.