ಶಿಡ್ಲಘಟ್ಟದಲ್ಲಿ ಮಂಗಳವಾರ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಾಗೂ ಶಾರದಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕ್ಷಯ ರೋಗ ವಿರೋಧಿ ಸಪ್ತಾಹದ ಅಂಗವಾಗಿ ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸಿದರು
ಶಿಡ್ಲಘಟ್ಟದಲ್ಲಿ ಮಂಗಳವಾರ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಾಗೂ ಶಾರದಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕ್ಷಯ ರೋಗ ವಿರೋಧಿ ಸಪ್ತಾಹದ ಅಂಗವಾಗಿ ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸಿದರು