ಚಿಂತನ ವಿಜ್ಞಾನ ಪರೀಕ್ಷೆ: ಸುಗಟೂರು ಶಾಲೆಗೆ ರಾಜ್ಯ ಪ್ರಥಮ ರ್ಯಾಂಕ್

- Advertisement -
- Advertisement -

ಚಿತ್ರದುರ್ಗದ ಚಿಂತನ ಪ್ರಕಾಶನ ನಡೆಸಿದ ಚಿಂತನ ವಿಜ್ಞಾನ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ೮ ನೇ ತರಗತಿ ವಿದ್ಯಾರ್ಥಿನಿ ಎಸ್.ಆರ್.ಮಾನಸ ರಾಜ್ಯ ಮಟ್ಟದ ಪ್ರಥಮ ರ್ಯಾಂಕ್ ಪಡೆದಿದ್ದಾಳೆ.
ಏಳನೆಯ ತರಗತಿಯ ಎಸ್.ಕೆ.ಸುದರ್ಶನ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ರ್ಯಾಂಕ್, ೫ ನೇ ತರಗತಿಯ ಮಧುಮತಿ ಮತ್ತು ೬ ನೇ ತರಗತಿಯ ಎಸ್.ಆರ್.ಚಂದನ ತಾಲ್ಲೂಕು ಮಟ್ಟದ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ಉಳಿದಂತೆ ಪರೀಕ್ಷೆ ಬರೆದಿದ್ದ ಸುಮಾರು ೨೫ ಮಂದಿ ವಿದ್ಯಾರ್ಥಿಗಳು ಶಾಲಾಮಟ್ಟದ ಪ್ರಥಮ ರ್ಯಾಂಕ್ ಪಡೆದಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ, ಎಸ್.ಡಿ.ಎಂಸಿ ಅಧ್ಯಕ್ಷ ಎಸ್.ಆರ್.ನಾಗೇಶ್ಮತ್ತು ಸದಸ್ಯರು, ಬೋಧಕವರ್ಗದವರು ಅಭಿನಂದಿಸಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!