ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ರೈತ ಸಂಘದ ಸದಸ್ಯರು ಬುಧವಾರ ದಿಬ್ಬೂರಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಎಸ್.ಡಿ.ಶ್ರೀನಿವಾಸ್ ಅವರ ಪರವಾಗಿ ಮತಯಾಚಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ರೈತ ಸಂಘದ ಸದಸ್ಯರು ಬುಧವಾರ ದಿಬ್ಬೂರಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಎಸ್.ಡಿ.ಶ್ರೀನಿವಾಸ್ ಅವರ ಪರವಾಗಿ ಮತಯಾಚಿಸಿದರು.