ನಗರದ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಇದೇ ಡಿಸೆಂಬರ್ ೨೩ ರ ಬುಧವಾರದಂದು ಮದ್ಯಾಹ್ನ ೧ ಗಂಟೆಗೆ ಚುನಾವಣೆ ಪ್ರಚಾರ ಸಭೆ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ವಹಿಸಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನಿಲ್ಕುಮಾರ್ ಸಭೆಯಲ್ಲಿ ಹಾಜರಿರುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.
- Advertisement -
- Advertisement -
- Advertisement -
- Advertisement -