ಅಮರಶಿಲ್ಪಿ ಜಕಣಾಚಾರ್ಯರ ಸಂಸ್ಮರಣ ದಿನವನ್ನು ನಂಜುಂಡಿ ವಿಶ್ವಕರ್ಮ ಅವರ ನೇತೃತ್ವದಲ್ಲಿ ಜನವರಿ 1 ರ ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ಶಿಡ್ಲಘಟ್ಟದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾಳಿಕಾಂಬ ಕಮಠೇಶ್ವರ ದೇವಾಲಯದಿಂದ ಬೆಳಿಗ್ಗೆ 8 ಗಂಟೆಗೆ ಹೊರಡಲಿದ್ದು ವಿಶ್ವಕರ್ಮ ಜನಾಂಗದವರು ಭಾಗವಹಿಸುವಂತೆ ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಕೋರಿದ್ದಾರೆ.
- Advertisement -
- Advertisement -