Home News ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುಂಪು ಉದ್ಗಾಟನಾ ಹಾಗೂ ಗ್ರಾಮ ಸಮಾಲೋಚನಾ ಸಭೆ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುಂಪು ಉದ್ಗಾಟನಾ ಹಾಗೂ ಗ್ರಾಮ ಸಮಾಲೋಚನಾ ಸಭೆ ಕಾರ್ಯಕ್ರಮ

0

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಈಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಗುಂಪು ಉದ್ಗಾಟನಾ ಹಾಗೂ ಗ್ರಾಮ ಸಮಾಲೋಚನಾ ಸಭೆ ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಬಿ.ಆರ್‌.ಯೋಗಿಶ್‌ ಕ್ಷೇತ್ರದ ಹಿನ್ನೆಲೆ, ಯೋಜನೆಯಲ್ಲಿ ಸಿಗುವ ಸವಲತ್ತುಗಳು, ಗುಂಪು ರಚನೆ, ಗುಂಪಿನಲ್ಲಿರುವ ಸದಸ್ಯರಿಗೆ ಆಗುವ ಉಪಯೋಗಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಜಂಗಮಕೋಟೆ ಠಾಣೆ ಎ.ಎಸ್‌.ಐ ವೀರಪ್ಪ, ಜ್ಯೋತಿ ವಿದ್ಯಾಸಂಸ್ಥೆ ಅಧ್ಯಕ್ಷ ಶ್ರೀಧರ್‌, ಸುರೇಂದ್ರಬಾಬು, ಜನಾರ್ಧನ್‌ ನಾಯಕ್‌ ಹಾಜರಿದ್ದರು.

error: Content is protected !!