ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಗಣಪತಿಗೆ ‘ಗಂಧ ಪುಷ್ಪ’ ಕಾರ್ಯಕ್ರಮ

- Advertisement -
- Advertisement -

ಶಿಡ್ಲಘಟ್ಟದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ 38ನೇ ವರ್ಷದ ವಿನಾಯಕ ಚೌತಿಯ ಪ್ರಯುಕ್ತ ಇರಿಸಿರುವ ದರ್ಬಾರ್‌ ಗಣಪತಿಗೆ ಮಂಗಳವಾರ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಯುವಕ ಮಂಡಳಿ ಹಾಗೂ ಮಹಿಳಾ ಮಂಡಳಿಯವರಿಂದ ಪ್ರಥಮ ಬಾರಿಗೆ ‘ಗಂಧ ಪುಷ್ಪ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ತ್ರಿವರ್ಣ ಬಣ್ಣದ ಹೂವಿನ ಅಲಂಕಾರ ವಿಶೇಷ ಆಕರ್ಷಣೆಯಾಗಿತ್ತು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!