ಶಿಡ್ಲಘಟ್ಟದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ 38ನೇ ವರ್ಷದ ವಿನಾಯಕ ಚೌತಿಯ ಪ್ರಯುಕ್ತ ಇರಿಸಿರುವ ದರ್ಬಾರ್ ಗಣಪತಿಗೆ ಮಂಗಳವಾರ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಯುವಕ ಮಂಡಳಿ ಹಾಗೂ ಮಹಿಳಾ ಮಂಡಳಿಯವರಿಂದ ಪ್ರಥಮ ಬಾರಿಗೆ ‘ಗಂಧ ಪುಷ್ಪ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ತ್ರಿವರ್ಣ ಬಣ್ಣದ ಹೂವಿನ ಅಲಂಕಾರ ವಿಶೇಷ ಆಕರ್ಷಣೆಯಾಗಿತ್ತು.
- Advertisement -
- Advertisement -