ತಾಲ್ಲೂಕಿನ ಅಜ್ಜಕದಿರೇನಹಳ್ಳಿ ಡೀಮ್ಡ್ ಅರಣ್ಯದ ಬಳಿ ನಾಯಿಗಳ ಆಕ್ರಮಣಕ್ಕೆ ತುತ್ತಾದ ಕೃಷ್ಣಮೃಗದ ಮರಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.

ತಾಲ್ಲೂಕಿನ ಅಜ್ಜಕದಿರೇನಹಳ್ಳಿ ಡೀಮ್ಡ್ ಅರಣ್ಯದ ಬಳಿ ನಾಯಿಗಳ ಆಕ್ರಮಣಕ್ಕೆ ತುತ್ತಾದ ಕೃಷ್ಣಮೃಗದ ಮರಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.
