ನಿಧನ ವಾರ್ತೆ – ಎಚ್. ಸುಬ್ಬರಾಯಪ್ಪ

- Advertisement -
- Advertisement -

ನಗರ ಸಭೆ ಸದಸ್ಯ ಹಾಗೂ ಬಿಜೆಪಿ ನಗರ ಮಂಡಲಾಧ್ಯಕ್ಷ ಎಸ್.ರಾಘವೇಂದ್ರ(ಮಿಲ್ಟ್ರಿ ರಘು)ರವರ ತಂದೆ ನಿವೃತ್ತ ಮುಖ್ಯ ಶಿಕ್ಷಕ ಎಚ್.ಸುಬ್ಬರಾಯಪ್ಪ(78) ನಿಧನರಾಗಿದ್ದಾರೆ. ಕಳೆದ ಎರಡು ಮೂರು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ 7 ಗಂಟೆಗೆ ಸ್ವಗೃಹದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ಅವರ ಅಂತ್ಯಸಂಸ್ಕಾರವನ್ನು ಅವರ ತೋಟದಲ್ಲಿ ಬುಧವಾರ ನೆರವೇರಿಸಲಾಯಿತು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!