Home News ನಿಧನ ವಾರ್ತೆ

ನಿಧನ ವಾರ್ತೆ

0

ನಿವೃತ್ತ ಶಿಕ್ಷಣ ವ್ಯವಸ್ಥಾಪಕ ಸಿದ್ದಪ್ಪ(68) ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಗರದ ಹೌಸಿಂಗ್ ಬೋರ್ಡ್ ನಿವಾಸಿಯಾದ ಇವರು ಶಿಕ್ಷಕ ವೃತ್ತಿಯಿಂದ ಪ್ರಾರಂಭಿಸಿ ಪರೀಕ್ಷಾ ಮಂಡಳಿಯಲ್ಲಿ ಮತ್ತು ಚಿಕ್ಕಬಳ್ಳಾಪುರ ಶಿಡ್ಲಘಟ್ಟದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸಿದ್ದರು. ಪತ್ನಿ, ನಾಲ್ವರು ಪುತ್ರರು ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಪೂಜಮ್ಮ ದೇವಾಲಯದ ಪಕ್ಕದಲ್ಲಿರುವ ರುದ್ರಭೂಮಿಯಲ್ಲಿ ಭಾನುವಾರ ಮಧ್ಯಾಹ್ನ ನೆರವೇರಿಸಲಾಯಿತು.

error: Content is protected !!