ಬೆಂಗಳೂರು ವಿಶ್ವವಿದ್ಯಾಲಯದಿಂದ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆಯ(ಎನ್.ಎಸ್.ಎಸ್) ಉತ್ತಮ ಸ್ವಯಂ ಸೇವಕ ಪ್ರಶಸ್ತಿಯನ್ನು ಕೇಶವಾರ ನವೀನ್ಕುಮಾರ್ ಅವರಿಗೆ ನೀಡಿ ಪುರಸ್ಕರಿಸಲಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ಆರ್.ಶೆಟ್ಟಿ, ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಆರ್.ವೇಣುಗೋಪಾಲ್ ಹಾಜರಿದ್ದರು
- Advertisement -