19.5 C
Sidlaghatta
Sunday, July 20, 2025

ಪ್ರೊ.ಎಂ.ಡಿ.ನಂಜುಂಡಸ್ವಾಮಿ ಬಣದ ತಾಲ್ಲೂಕು ಘಟಕ ಸ್ಥಾಪನೆ

- Advertisement -
- Advertisement -

ಪ್ರೊ.ಎಂ.ಡಿ.ನಂಜುಂಡಸ್ವಾಮಿ ಬಣದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ನೂತನ ತಾಲ್ಲೂಕು ಸಮಿತಿಯ ಆಯ್ಕೆಯನ್ನು ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಡಲಾಯಿತು.
ಅಧ್ಯಕ್ಷ ಟಿ.ಎನ್.ಮಂಜುನಾಥ, ಉಪಾಧ್ಯಕ್ಷರಾಗಿ ಶಾರದಮ್ಮ, ಬಿ.ದೇವರಾಜ, ಡಿ.ಎಂ.ಗಂಗಾಧರ, ಕಾರ್ಯಾಧ್ಯಕ್ಷ ಡಿ.ಎಂ.ವೆಂಕಟರೆಡ್ಡಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತರೆಡ್ಡಿ, ಸಂಘಟನಾ ಸಂಚಾಲಕ ಮಂಜುನಾಥರೆರೆಡ್ಡಿ, ಸಂಘಟನಾ ಕಾರ್ಯದರ್ಶಿಗಳಾಗಿ ನಾರಾಯಣಪ್ಪ, ಸಿ.ವಿನೋದ್, ಕಾರ್ಯದರ್ಶಿ ಡಿ.ಶ್ರೀನಿವಾಸ್, ಖಜಾಂಚಿ ಸಿ.ನಾರಾಯಣಸ್ವಾಮಿ, ಸದಸ್ಯರಾಗಿ ವೆಂಕಟರೆಡ್ಡಿ, ಎ.ಎನ್.ಮೂರ್ತಿ, ಕೆ.ಸಿ.ನರಸಿಂಹಮೂರ್ತಿ, ವೆಂಕಟೇಶ, ಎಸ್.ಎ.ಹರೀಶ್, ಆವಲರೆಡ್ಡಿ ಆಯ್ಕೆಯಾಗಿದ್ದಾರೆ.
ರಾಜ್ಯ ಮುಖಂಡ ನಾರಾಯಣಸ್ವಾಮಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಸುಷ್ಮಾ ಶ್ರೀನಿವಾಸ್, ಜಿಲ್ಲಾ ಪದಾಧಿಕಾರಿಗಳಾದ ನಂಜಪ್ಪ, ಶಿವಣ್ಣ, ಹರೀಶ, ನಾರಾಯಣಸ್ವಾಮಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!