ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ಕಳೆದ ಕೆಲವು ದಿನಗಳಿಂದ ವಿ ಕೇರ್ಸ್ ಯು ಫೌಂಡೇಷನ್ ವತಿಯಿಂದ ಬಿಸಿಲಿನ ತಾಪಕ್ಕೆ ಉಪಶಮನವೆಂಬಂತೆ ಮಡಿಕೆ ನೀರಿಗೆ ನಿಂಬೆಹಣ್ಣಿನ ರಸವನ್ನು ಬೆರೆಸಿ ಮಣ್ಣಿನ ಲೋಟದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುತ್ತಿದೆ.
ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ಕಳೆದ ಕೆಲವು ದಿನಗಳಿಂದ ವಿ ಕೇರ್ಸ್ ಯು ಫೌಂಡೇಷನ್ ವತಿಯಿಂದ ಬಿಸಿಲಿನ ತಾಪಕ್ಕೆ ಉಪಶಮನವೆಂಬಂತೆ ಮಡಿಕೆ ನೀರಿಗೆ ನಿಂಬೆಹಣ್ಣಿನ ರಸವನ್ನು ಬೆರೆಸಿ ಮಣ್ಣಿನ ಲೋಟದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುತ್ತಿದೆ.