ಶಿಡ್ಲಘಟ್ಟದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬುಧವಾರ ಪ್ರೌಢಶಾಲಾ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕರ ಸಂಘದ ವತಿಯಿಂದ ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಿದ್ದರು. ಶಿಕ್ಷಣ ಸಂಯೋಜಕ ಲಕ್ಷ್ಮೀನರಸಿಂಹಗೌಡ, ಶಿಕ್ಷಕರಾದ ಡಿ.ಸಿ.ಗೋಪಿನಾಥ್, ಎಲ್.ವಿ.ವೆಂಕಟರೆಡ್ಡಿ, ಬೈರಾರೆಡ್ಡಿ, ಟಿ.ವಿ.ಚಂದ್ರಶೇಖರ್, ಶ್ರೀಕಂಠಯ್ಯ, ಕೆಂಪಣ್ಣ, ಗೋಪಿನಾಥ್, ಕ್ರೆಸೆಂಟ್ ಶಾಲೆಯ ತಮೀಮ್ ಅನ್ಸಾರಿ, ಡಾಲ್ಫಿನ್ ಶಾಲೆಯ ನಾಗರಾಜ್ ಹಾಜರಿದ್ದರು.
- Advertisement -
- Advertisement -
Just Published
Latest news
- Advertisement -
Covid-19
Silk
Related news
- Advertisement -







