ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ನೆರವಿನಿಂದ ನಡೆದ ಬೇಸಿಗೆ ಕ್ರೀಡಾ ಶಿಬಿರದ ಮುಕ್ತಾಯ ಸಮಾರಂಭವನ್ನು ಈಚೆಗೆ ಹಮ್ಮಿಕೊಂಡಿದ್ದು, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಮುಷ್ಟಾಕ್, ಕ್ರೀಡಾಪಟುಗಳ ತರಬೇತುದಾರರಾದ ಮುನಿರಾಜು, ಟಿ.ಟಿ.ನರಸಿಂಹಪ್ಪ ಹಾಜರಿದ್ದರು.
- Advertisement -
- Advertisement -







