ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ 9 ನೇ ರಾಜ್ಯ ಮಟ್ಟದ ವಿಪ್ರ ಸಮ್ಮೇಳನವನ್ನು ಬೆಳಗಾವಿ ನಗರದಲ್ಲಿ ಏರ್ಪಡಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿಪ್ರ ಬಂಧುಗಳು ಭಾಗವಹಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಂ.ವಾಸುದೇವರಾವ್ ಮನವಿ ಮಾಡಿದ್ದಾರೆ.
ನವೆಂಬರ್ 11 ರ ಭಾನುವಾರ ಹಾಗು 12 ರ ಸೋಮವಾರದಂದು ನಡೆಯಲಿರುವ ಬೃಹತ್ ಸಮ್ಮೇಳನದಲ್ಲಿ ಈ ಭಾಗದ ವಿಪ್ರ ಬಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
- Advertisement -
- Advertisement -
- Advertisement -
- Advertisement -