ಶಿಡ್ಲಘಟ್ಟದ ಬೆಳ್ಳೂಟಿ ಗೇಟ್ ನಲ್ಲಿರುವ ದಿ ರಿಚ್ಮಂಡ್ ಫೆಲೋಶಿಪ್ ಸೊಸೈಟಿ ಪ್ರಗತಿ ಗ್ರಾಮೀಣ ಶಾಖೆಗೆ ಪ್ರತಿ ತಿಂಗಳ ಕಡೆಯ ಭಾನುವಾರ ಉಚಿತವಾಗಿ ಔಷಧಿ ಹಾಗೂ ಚಿಕಿತ್ಸೆ ಪಡೆಯಲೆಂದು ಆಗಮಿಸಿದ್ದ ಮಾನಸಿಕ ರೋಗಿಗಳಿಗೆ ಹಾಗೂ ಅವರ ಕುಟುಂಬದವರಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಗುರುರಾಜರಾವ್ ಅವರು ಮಾಸ್ಕ್ ಮತ್ತು ಸೋಪು ನೀಡಿದರು
- Advertisement -
- Advertisement -







