ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಈಚೆಗೆ ನೂತನ ಕನ್ನಡ ರಕ್ಷಣಾ ವೇದಿಕೆ ಘಟಕದ ಉದ್ಘಾಟನಾ ಸಮಾರಂಭವನ್ನು ಶಿವರಾಮಗೌಡರ ನೇತೃತ್ವದಲ್ಲಿ ನಡೆಸಲಾಯಿತು. ಜಿಲ್ಲಾಧ್ಯಕ್ಷ ಛಲಪತಿ, ತಾಲ್ಲೂಕು ಅಧ್ಯಕ್ಷ ಶ್ರೀಧರ್, ಚಂದ್ರಣ್ಣ, ಲಕ್ಷ್ಮಯ್ಯ, ಕೃಷ್ಣಯ್ಯ, ಜಗದೀಶ್ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಈಚೆಗೆ ನೂತನ ಕನ್ನಡ ರಕ್ಷಣಾ ವೇದಿಕೆ ಘಟಕದ ಉದ್ಘಾಟನಾ ಸಮಾರಂಭವನ್ನು ಶಿವರಾಮಗೌಡರ ನೇತೃತ್ವದಲ್ಲಿ ನಡೆಸಲಾಯಿತು. ಜಿಲ್ಲಾಧ್ಯಕ್ಷ ಛಲಪತಿ, ತಾಲ್ಲೂಕು ಅಧ್ಯಕ್ಷ ಶ್ರೀಧರ್, ಚಂದ್ರಣ್ಣ, ಲಕ್ಷ್ಮಯ್ಯ, ಕೃಷ್ಣಯ್ಯ, ಜಗದೀಶ್ ಹಾಜರಿದ್ದರು.