ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಾದ ಬಿ.ಎಂ.ಸೌರವ್, ಎಂ. ನಿಹಾರಿಕಾ, ಎಂ.ವಿ. ಚಾರಿಷ್ಮಾ ಮತ್ತು ಎಂ.ಡಿ.ತೇಜಸ್ ದಾರವಾಡದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಶಕ್ತಿಯ ಮೂಲಗಳು ಮತ್ತು ಸಂರಕ್ಷಣೆ ವಿಭಾಗದ ವೈಯಕ್ತಿಕ ವಿಭಾಗದಲ್ಲಿ ದ್ವೀತಿಯ ಸ್ಥಾನಗಳಿಸಿಕೊಂಡಿದ್ದಾರೆ.
- Advertisement -
- Advertisement -