ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಜೆ.ಎನ್.ಕುಮಾರ್ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ‘ಅನ್ ಎಕಾನಮಿಕ್ ಅನಾಲಿಸಿಸ್ ಆಫ್ ಎಂಪ್ಲಾಯ್ಮೆಂಟ್ ಅಂಡ್ ಇನ್ಕಮ್ ಜನರೇಷನ್ ಇನ್ ಸೆರಿಕಲ್ಚರ್ ಇನ್ ಕರ್ನಾಟಕ – ಅನ್ ಎಂಪಿರಿಕಲ್ ಸ್ಟಡಿ ಆಫ್ ಚಿಕ್ಕಬಳ್ಳಾಪುರ ಡಿಸ್ಟ್ರಿಕ್ಟ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪದವಿಯನ್ನು ಪಡೆದಿದ್ದಾರೆ.
- Advertisement -
- Advertisement -