ತಾಲ್ಲೂಕಿನ ಜೆ.ಎಂ.ಹರೀಶ್ ನಾಯಕ್ ಮತ್ತು ಎಂ.ಕೃಷ್ಣಾನಂದ ಅವರನ್ನು ಮಾನವ ಹಕ್ಕುಗಳ ಸೇವಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಘಟಕದ ಅಧ್ಯಕ್ಷ ಕಲ್ಲಹಳ್ಳಿ ವೆಂಕಟೇಶ್ ಮತ್ತು ರಾಜ್ಯ ಕಾರ್ಯಾಧ್ಯಕ್ಷ ಮಂಜುನಾಥ ಆದೇಶ ಪತ್ರವನ್ನು ನೀಡಿದ್ದಾರೆ.
ತಾಲ್ಲೂಕಿನ ಜೆ.ಎಂ.ಹರೀಶ್ ನಾಯಕ್ ಮತ್ತು ಎಂ.ಕೃಷ್ಣಾನಂದ ಅವರನ್ನು ಮಾನವ ಹಕ್ಕುಗಳ ಸೇವಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಘಟಕದ ಅಧ್ಯಕ್ಷ ಕಲ್ಲಹಳ್ಳಿ ವೆಂಕಟೇಶ್ ಮತ್ತು ರಾಜ್ಯ ಕಾರ್ಯಾಧ್ಯಕ್ಷ ಮಂಜುನಾಥ ಆದೇಶ ಪತ್ರವನ್ನು ನೀಡಿದ್ದಾರೆ.