ಶಿಡ್ಲಘಟ್ಟ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ಎಸ್.ವಿ.ಗೋಪಾಲ್ಗೆ ಹೃದಯ ಸಂಬಂಧಿ ಖಾಯಿಲೆಯಿರುವ ಕಾರಣ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಮಂಜೂರಾಗಿದ್ದ ೫೦ ಸಾವಿರ ರೂಗಳ ಚೆಕ್ನ್ನು ತಹಸೀಲ್ದಾರ್ ಕೆ.ಎಂ.ಮನೋರಮಾ ತಮ್ಮ ಕಚೇರಿಯಲ್ಲಿ ಬುಧವಾರ ವಿತರಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ಎಸ್.ವಿ.ಗೋಪಾಲ್ಗೆ ಹೃದಯ ಸಂಬಂಧಿ ಖಾಯಿಲೆಯಿರುವ ಕಾರಣ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಮಂಜೂರಾಗಿದ್ದ ೫೦ ಸಾವಿರ ರೂಗಳ ಚೆಕ್ನ್ನು ತಹಸೀಲ್ದಾರ್ ಕೆ.ಎಂ.ಮನೋರಮಾ ತಮ್ಮ ಕಚೇರಿಯಲ್ಲಿ ಬುಧವಾರ ವಿತರಿಸಿದರು.