Home News ಮೇಲೂರಿನ ಗಂಗಾದೇವಿ ದ್ರಾಕ್ಷಿ ಬೆಳೆಗಾರರ ರೈತ ಕೂಟಕ್ಕೆ ಅತ್ಯುತ್ತಮ ರೈತ ಕೂಟ ಪ್ರಶಸ್ತಿ

ಮೇಲೂರಿನ ಗಂಗಾದೇವಿ ದ್ರಾಕ್ಷಿ ಬೆಳೆಗಾರರ ರೈತ ಕೂಟಕ್ಕೆ ಅತ್ಯುತ್ತಮ ರೈತ ಕೂಟ ಪ್ರಶಸ್ತಿ

0

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಗಂಗಾದೇವಿ ದ್ರಾಕ್ಷಿ ಬೆಳೆಗಾರರ ರೈತ ಕೂಟಕ್ಕೆ ಅತ್ಯುತ್ತಮ ರೈತ ಕೂಟ ಪ್ರಶಸ್ತಿಯನ್ನು ಬೆಂಗಳೂರಿನ ಬೆಲ್‌ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಬಾರ್ಡ್‌ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ಜಿ.ಆರ್‌.ಚಿಂತಾಲ, ಕೆನರಾ ಬ್ಯಾಂಕಿನ ಉಪಮಹಾ ಪ್ರಬಂಧಕ ಎಂ.ಎಂ.ಚಿನ್ನಿವಾರ್‌, ಸಿಂಡಿಕೇಟ್‌ ಬ್ಯಾಂಕಿನ ಸುಧೀರ್‌ ಕುಮಾರ್‌ ನೀಡಿದರು. ಗಂಗಾದೇವಿ ದ್ರಾಕ್ಷಿ ಬೆಳೆಗಾರರ ರೈತ ಕೂಟದ ಕಾರ್ಯದರ್ಶಿ ಸಿ.ಎಸ್‌.ನಾಗೇಂದ್ರ ಪ್ರಸಾದ್‌, ರೈತಕೂಟಗಳ ಒಕ್ಕೂಟದ ಅಧ್ಯಕ್ಷ ಎಚ್‌.ಜಿ.ಗೋಪಾಲಗೌಡ ಪ್ರಶಸ್ತಿಯನ್ನು ಸ್ವೀಕರಿಸಿದರು.