ಶಿಡ್ಲಘಟ್ಟದ ವಾಸವಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ಮಕ್ಕಳ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಎಸ್.ಭವಾನಿ ಮಾತನಾಡಿದರು. ಆಡಳಿತ ಅಧಿಕಾರಿ ಸತ್ಯನಾರಾಯಣಶೆಟ್ಟಿ, ಮುಖ್ಯ ಶಿಕ್ಷಕರಾದ ಗೋಪಿನಾಥ್, ವೆಂಕಟರಮಣಪ್ಪ ಹಾಜರಿದ್ದರು.
ಶಿಡ್ಲಘಟ್ಟದ ವಾಸವಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ಮಕ್ಕಳ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಎಸ್.ಭವಾನಿ ಮಾತನಾಡಿದರು. ಆಡಳಿತ ಅಧಿಕಾರಿ ಸತ್ಯನಾರಾಯಣಶೆಟ್ಟಿ, ಮುಖ್ಯ ಶಿಕ್ಷಕರಾದ ಗೋಪಿನಾಥ್, ವೆಂಕಟರಮಣಪ್ಪ ಹಾಜರಿದ್ದರು.