Home News ವಿದ್ಯುತ್ ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ರಸ್ತೆ ತಡೆ

ವಿದ್ಯುತ್ ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ರಸ್ತೆ ತಡೆ

0

ಶಿಡ್ಲಘಟ್ಟ ತಾಲ್ಲೂಕಿನ ಹುಣಸೇನಹಳ್ಳಿ ಸ್ಟೇಷನ್ ಕೆ.ಪಿ.ಟಿ.ಸಿ.ಎಲ್ ಕಚೇರಿ ಹತ್ತಿರ ಸೋಮವಾರ ರಾಜ್ಯ ರೈತ ವಿದ್ಯಾರ್ಥಿ ಒಕ್ಕೂಟ, ರೈತ ಸಂಘ ಹಾಗೂ ಹಸಿರು ಸೇನೆ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

error: Content is protected !!