ಶಿಡ್ಲಘಟ್ಟದ ಅಂಚೆ ಬೀದಿಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಾಖಾ ವತಿಯಿಂದ ಸೋಮವಾರ ಶಿವರಾತ್ರಿ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮವನ್ನು ಶಾಸಕ ಎಂ.ರಾಜಣ್ಣ ಉದ್ಘಾಟಿಸಿದರು. ತಾಲ್ಲೂಕು ಸಂಚಾಲಕಿ ಬಿ.ಕೆ.ಜಯಕ್ಕ ಹಾಜರಿದ್ದರು.
ಶಿಡ್ಲಘಟ್ಟದ ಕೋಟೆವೃತ್ತದಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ಸೋಮವಾರ ಶಿವರಾತ್ರಿ ಹಬ್ಬದ ಪ್ರಯುಕ್ರ ನಡೆದ ವಿಶೇಷ ಪೂಜೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ಬೂದಾಳದ ಮಲೆಮಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ಸೋಮವಾರ ಶಿವರಾತ್ರಿ ಹಬ್ಬದ ಪ್ರಯುಕ್ರ ನಡೆದ ವಿಶೇಷ ಪೂಜೆಯಲ್ಲಿ ಭಕ್ತರು ಭಾಗವಹಿಸಿದ್ದರು.
- Advertisement -
- Advertisement -
- Advertisement -