ಶಿಡ್ಲಘಟ್ಟದ ಶಾರದ ಬಾಲಕಿಯರ ಪ್ರೌಢಶಾಲೆಯ ಕನ್ನಡ ಶಿಕ್ಷಕ ಎಂ.ಕೆಂಪಣ್ಣ ಅವರ ಕನ್ನಡ ಸೇವೆಯನ್ನು ಗುರುತಿಸಿ ಈಚೆಗೆ ಚಿತ್ರದುರ್ಗದ ಸಿರಿಗನ್ನಡ ಪ್ರತಿಭಾ ಪ್ರಕಾಶನ ಸಂಸ್ಥೆಯವರು 2015ನೇ ಸಾಲಿನ ಕನ್ನಡರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.
- Advertisement -
- Advertisement -
ಶಿಡ್ಲಘಟ್ಟದ ಶಾರದ ಬಾಲಕಿಯರ ಪ್ರೌಢಶಾಲೆಯ ಕನ್ನಡ ಶಿಕ್ಷಕ ಎಂ.ಕೆಂಪಣ್ಣ ಅವರ ಕನ್ನಡ ಸೇವೆಯನ್ನು ಗುರುತಿಸಿ ಈಚೆಗೆ ಚಿತ್ರದುರ್ಗದ ಸಿರಿಗನ್ನಡ ಪ್ರತಿಭಾ ಪ್ರಕಾಶನ ಸಂಸ್ಥೆಯವರು 2015ನೇ ಸಾಲಿನ ಕನ್ನಡರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.
WhatsApp 'HI' to 7406303366
Launching Soon! Register for your Free Newspaper Copy Today.