Home News ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

0

ಶಿಡ್ಲಘಟ್ಟ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ 125ನೇ ವರ್ಷಾಚರಣೆ ಪ್ರಯುಕ್ತ ತಾಲ್ಲೂಕಿನ ನಾರಾಯಣದಾಸರಹಳ್ಳಿ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀರಾಮರೆಡ್ಡಿ, ಮುನಿರಾಜು, ಕೃಷ್ಣಾರೆಡ್ಡಿ, ಬೈರೇಗೌಡ, ಅಶ್ವಾಕ್ ಅಹ್ಮದ್, ನಯಾಜ್ಪಾಷ, ಪ್ರಕಾಶ್ ಹಾಜರಿದ್ದರು.

error: Content is protected !!